Saturday, July 27, 2024

MLA Warning

Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :

ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...

‘ನನ್ನ ಕ್ಷೇತ್ರಕ್ಕೆ ನೀರು ಬಿಡಿ- ಇಲ್ಲದಿದ್ರೆ ರಾಜೀನಾಮೆ ಕೊಡ್ತೀನಿ’- ಕೈ ಶಾಸಕ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಪರ್ವ ಜೋರಾಗಿ ನಡೆಯುತ್ತಿರೋ ಮಧ್ಯೆಯೇ ಕೈ ಶಾಸಕ ತನ್ನ ಕ್ಷೇತ್ರಕ್ಕೆ ನೀರು ಬಿಡದಿದ್ರೆ ತಾವು ರಾಜೀನಾಮೆ ಕೊಡುವುದಾಗಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಮ್ಮ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಹರಿಬಿಡದಿದ್ದರೆ ನಾನು ಖಂಡಿತ ರಾಜೀನಾಮೆ ನೀಡುತ್ತೇನೆ ಅಂತ ಕಾಂಗ್ರೆಸ್ ನಾಯಕರಿಗೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img