Tuesday, December 23, 2025

mla zameer ahmed

ಪ್ರಮೋದ್ ಮುತಾಲಿಕ್ ಕೂಡಲೇ ನಿಮ್ಹಾನ್ಸ್ ಗೆ ಸೇರಿಸಿ – ಶಾಸಕ ಜಮೀರ್ ಅಹ್ಮದ್

https://www.youtube.com/watch?v=Oe61ePt8Pp0 ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸಲು ಸರ್ಕಾರಕ್ಕೆ ಗಡುವು ನೀಡಲು ಪ್ರಮೋದ್ ಮುತಾಲಿಕ್ ಯಾರು? ನ್ಯಾಯಾಲಯದ ಆದೇಶವನ್ನು ಸರಿಯಾಗಿ ತಿಳಿದುಕೊಳ್ಳದೇ ತಾನೇ ಸರ್ಕಾರ, ತನ್ನಿಂದಲೇ ಸರ್ಕಾರ ಎಂಬಂತೆ ವರ್ತಿಸುತ್ತಿರುವ ಗೂಂಡಾ ಪ್ರವೃತ್ತಿಯ ಪ್ರಮೋದ್ ಮುತಾಲಿಕ್ ಮಾನಸಿಕ ಸ್ಥಿಮಿತತೆ ಕಳೆದಿಕೊಂಡಿದ್ದು, ಕೂಡಲೇ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಬೇಕು ಎಂದು ಚಾಮರಾಜಪೇಟೆ ಶಾಸಕ ಮತ್ತು ಮಾಜಿ ಸಚಿವರಾದ ಬಿ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img