ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ.
ದೈಹಿಕ...
ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ...
ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...
ಸಿಎಂ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನಗಳ ನಂತರ ಕುರುಹು ಪತ್ತೆಯಾಗಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದ್ದು ಕಾಲುವೆಯಲ್ಲಿ ಕಾರು ಬಿದ್ದಿದೆ...
https://www.youtube.com/watch?v=fm2UR2oFZRI
ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...
https://www.youtube.com/watch?v=RxNIOm-WXZg&t=39s
ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು...
www.karnatakatv.net :ಬೆಳಗಾವಿ: ನಗರದ ಮಹಾನಗರ ಪಾಲಿಕೆ ಚನಾವಣೆ ಸಂಬಂಧಿಸಿದಂತೆ ಆಂಜನೇಯ ನಗರದಲ್ಲಿ 247 ಬೂತ ಮತಗಟ್ಟೆಯ ವಾರ್ಡ ನಂಬರ 36 ರಲ್ಲಿ ಶಾಸಕ ಅನಿಲ್ ಬೆನಕೆ ಅವರು ಮತ ಚಲಾಯಿಸಿದರು.
ಬೆಳಗಾವಿ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಲು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...