Sunday, August 23, 2026

MLANarayanaGowda

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...

ಮುಂಬೈ ಹೋಟೆಲ್ ಮುಂದೆ ಹೈಡ್ರಾಮಾ..!

ಮುಂಬೈ : ರಾಜೀನಾಮೆ ನೀಡರುವ ಶಾಸಕರನ್ನ ವಾಪಸ್ ಕರೆತರಲು ಡಿಕೆಶಿ ಮುಂಬೈಗೆ ಹಾರಿದ್ದಾರೆ.. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲ ಅಂತ ಕಡ್ಡಿತುಂಡಾದಂತೆ ಹೇಳಿದ್ರು  ಡಿ.ಕೆ ಶಿವಕುಮಾರ್ ತಮ್ಮ ಹಠವನ್ನ ಮಾತ್ರ ಬಿಟ್ಟಿಲ್ಲ. ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡರ ಜೊತೆ ಶಾಸಕರನ್ನ ಕರೆತರಲು ಡಿಕೆಶಿ ಮುಂದಾಗಿದ್ದಾರೆ. ಹೋಟೆಲ್ ಒಳಗಡೆ ಡಿಕೆಶಿ ಬಿಡದಂತೆ...

ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆದ್ರಂತೆ- ಲೀಡ್ ಎಷ್ಟು ಅಂತ ಈಗ್ಲೇ ಗೊತ್ತಂತೆ..!

ಮಂಡ್ಯ: ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಕುಮಾರ್ ಗೆದ್ದಾಗಿದೆ. ಈ ಬಗ್ಗೆ ಯಾರು ಬೇಕಾದ್ರೂ ಬೆಟ್ಟಿಂಗ್ ಕಟ್ಟಬಹುದು ಅಂತ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಫಲಿತಾಂಶದ ದಿನಕ್ಕೆ ಇನ್ನೂ ಕೆಲ ದಿನಗಳ ಬಾಕಿ ಇರುವಾಗಲೇ ನಾರಾಯಣಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ನಾರಾಯಣಗೌಡ, ಮೈತ್ರಿ ಬೆಂಬಲಿತ ನಿಖಿಲ್ ಕುಮಾರ್ ಈಗಾಗಲೇ ಗೆದಿದ್ದು ಈ ಬಗ್ಗೆ ಯಾರು ಬೇಕಾದ್ರೂ...

ಎಲ್ ಹೋದ್ರು ಸಿನಿಮಾ ಸ್ಟಾರ್ ಗಳು- ದರ್ಶನ್-ಯಶ್ ಗೆ ಶಾಸಕ ಟಾಂಗ್

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದ ಚಾಲೆಂಚಿಂಗ್ ಸ್ಟಾರ್ ದರ್ಶನ್ ಮತ್ತು ಯಶ್ ವಿರುದ್ಧ ಸದಾ ಕಿಡಿ ಕಾರುತ್ತಿದ್ದ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಇದೀಗ ಮತ್ತೆ ಟೀಕೆ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಶಾಸಕ, ಇಲ್ಲಿದೆ ಬಂದ ಸಿನಿಮಾ ಸ್ಟಾರ್ ಗಳು ಬಿಟ್ಟಿದ್ದು ಬರೀ ಗಾಳಿಪಟ ಹವಾ. ಈಗ ಅವರು ಎಲ್ಲಿಗೆ ಹೋಗಿದ್ದಾರೆ?...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img