Saturday, July 27, 2024

MLAs Resignation

ಮೈತ್ರಿ ನಾಯಕರ ಹುಮ್ಮಸ್ಸು ಕಂಡು ಬೆವರುತ್ತಿರುವ ಬಿಜೆಪಿ..!

ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ. ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...

ಮೈತ್ರಿಯಲ್ಲಿ ಅಲ್ಲೋಲ ಕಲ್ಲೋಲ- ಇಂದು ಜೆಡಿಎಸ್ ಅಂತಿಮ ನಿರ್ಧಾರ..!

ಬೆಂಗಳೂರು: ಶಾಸಕರ ರಾಜೀನಾಮೆ ನೀಡಿರೋದ್ರಿಂದ ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಆತಂಕದಲ್ಲಿದೆ. ಹೀಗಾಗಿ ಜೆಡಿಎಸ್ ಇಂದು ತನ್ನ ಅಂತಿಮ ನಿರ್ಧಾರ ಕೈಗೊಳ್ಳೋದಕ್ಕೆ ಜೆಡಿಎಲ್ ಪಿ ಸಭೆ ಕರೆದಿದೆ. ಮೈತ್ರಿ ಅಭದ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕಾಂಗ್ರೆಸ್ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಕೆ ಯತ್ನ ಮಾಡುತ್ತಿದ್ರೆ, ಈ...

‘ಅಮಿತ್ ಶಾ, ಮೋದಿ ಸೇರಿ ಷಡ್ಯಂತ್ರ ಮಾಡ್ತಿದ್ದಾರೆ’- ಸಿದ್ದು ಆರೋಪ

ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ. ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಮತ್ತು ನರೇಂದ್ರ ಮೋದಿ ಸೇರಿ ಷಡ್ಯಂತ್ರ ನಡೆಸ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿಯ ಕೈವಾಡ ಇದೆ. ಮೈತ್ರಿ ಸರ್ಕಾರದ ವಿರುದ್ಧ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img