Wednesday, December 3, 2025

MLAs Temple Run

ಬಾಬಾ ಪಾದಕ್ಕೆರಗಿದ ಅತೃಪ್ತರು..!

ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...
- Advertisement -spot_img

Latest News

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್...
- Advertisement -spot_img