Saturday, July 27, 2024

MLAs Temple Run

ಬಾಬಾ ಪಾದಕ್ಕೆರಗಿದ ಅತೃಪ್ತರು..!

ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img