Sunday, July 6, 2025

mlc

UPPER HOUSE: 4 ಸೀಟು.. MLC ಫೈಟು.. ಕಾಂಗ್ರೆಸ್ ನಲ್ಲಿ ಅದೃಷ್ಟ ಯಾರಿಗೆ..?

ವಿಧಾನ ಪರಿಷತ್ತಿನ 4 ನಾಮನಿರ್ದೇ ಶನ ಸ್ಥಾನಗಳಿಗೆ ಕಾಂಗ್ರೆಸ್‌ ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಅಲ್ಲದೇ ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ. ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ನಿವೃತ್ತಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ನಾನದ ಜತೆಗೆ ಜ.27ರಂದು ಜೆಡಿಎಸ್‌ನ...

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...

ಸಾರ್ವಜನಿಕರಿಗೊಂದು ನ್ಯಾಯ ಶಾಸಕರಿಗೊಂದು ನ್ಯಾಯ ; ಡಿ ಕೆ ಶಿವಕುಮಾರ್ ಆಕ್ರೋಶ

ಸರ್ಕಾರ ಕೊರೊನಾ ನಿಯಂತ್ರಿಸಲು ಹಲವಾರು ಕ್ರಮಗಳನ್ನು ತಂದಿದೆ . ಆದರೆ ಸರ್ಕಾರವೇ ಈ ದಿನ ಯಡವಟ್ಟೊಂದನ್ನು ಮಾಡಿಕೊಂಡಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರಿಷತ್‌ನ 25 ನೂತನ ಸದಸ್ಯರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img