Tuesday, July 21, 2026

MLC Basavaraja Horatti

‘ಹೊರಟ್ಟಿ ಹೇಳಿಕೆಯಿಂದ ಏನೂ ಆಗಲ್ಲ’- ಸತೀಶ್ ಜಾರಕಿಹೊಳಿ

ಬೆಳಗಾವಿ: ಸರ್ಕಾರ ವಿಸರ್ಜನೆ ಕುರಿತ ಬಸವರಾಜ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಿಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.  ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಬಸವರಾಜ್ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಾಗಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ರೆ ವಿಚಾರ ಮಾಡಬೇಕಾಗುತ್ತದೆ. ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರು ಆ ರೀತಿ ಹೇಳಿದ್ರೆ  ಗಂಭೀರವಾಗಿ...

ಜೆಡಿಎಸ್ MLC ಬಸವರಾಜ ಹೊರಟ್ಟಿ ‘ಬಾಂಬ್’- ಮೈತ್ರಿ ಸರ್ಕಾರಕ್ಕೆ ಕಂಟಕ…?

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img