Sunday, July 6, 2025

MLC Kota Srinivas Poojari

ಕರ್ನಾಟಕ ಬಿಕ್ಕಟ್ಟು- ಇತಿಹಾಸದಲ್ಲಿ ಇದೇ ಮೊದಲು- ಬಿಜೆಪಿ ಎಂಎಲ್ ಸಿ

ಬೆಂಗಳೂರು: ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಎದುರಿಸುತ್ತಿರೋದು ಇದೇ ಮೊದಲು ಅಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶಾಸಕರ ಸರಣಿ ರಾಜೀನಾಮೆಯಿಂದ ದೃತಿಗೆಡದ ದೋಸ್ತಿ ಸರ್ಕಾರ ಇಂದು ವಿಧಾನಮಂಡಲ ಅಧಿವೇಶನ ನಡೆಸುತ್ತಿದೆ. ಇದು ಸಹಜವಾಗಿಯೇ ಬಿಜೆಪಿ ಆರೋಪಗಳಿಗೆ ಗುರಿಯಾಗಿದ್ದು, ದೋಸ್ತಿಗಳ ವಿರುದ್ಧ ಟೀಕಾಸ್ತ್ರ ಪ್ರಯೋಗ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಎಂಎಲ್...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img