Sunday, May 31, 2026

MLC Kota Srinivas Poojari

ಕರ್ನಾಟಕ ಬಿಕ್ಕಟ್ಟು- ಇತಿಹಾಸದಲ್ಲಿ ಇದೇ ಮೊದಲು- ಬಿಜೆಪಿ ಎಂಎಲ್ ಸಿ

ಬೆಂಗಳೂರು: ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಎದುರಿಸುತ್ತಿರೋದು ಇದೇ ಮೊದಲು ಅಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶಾಸಕರ ಸರಣಿ ರಾಜೀನಾಮೆಯಿಂದ ದೃತಿಗೆಡದ ದೋಸ್ತಿ ಸರ್ಕಾರ ಇಂದು ವಿಧಾನಮಂಡಲ ಅಧಿವೇಶನ ನಡೆಸುತ್ತಿದೆ. ಇದು ಸಹಜವಾಗಿಯೇ ಬಿಜೆಪಿ ಆರೋಪಗಳಿಗೆ ಗುರಿಯಾಗಿದ್ದು, ದೋಸ್ತಿಗಳ ವಿರುದ್ಧ ಟೀಕಾಸ್ತ್ರ ಪ್ರಯೋಗ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಎಂಎಲ್...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img