Saturday, August 8, 2026

MLC pradeep shetter

MLC Pradeep Shetter : ಚಿಗರಿ ಬಸ್ಸಿನಲ್ಲಿ ಸುತ್ತಾಡಿ ಪ್ರಯಾಣಿಕರಿಂದ ಸಮಸ್ಯೆ ಆಲಿಸಿದ ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ: ಸಾಕಷ್ಟು ನ್ಯೂನತೆಗಳ ಮಧ್ಯದಲ್ಲಿ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ಒದಗಿಸುತ್ತಿರುವ ಬಿ.ಆರ್.ಟಿ.ಎಸ್ ಒಂದಿಲ್ಲೊಂದು ರೀತಿಯಲ್ಲಿ ಸುದ್ಧಿಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ವಿಧಾನ ಪರಿಷತ್  ಸದಸ್ಯ ಪ್ರದೀಪ್ ಶೆಟ್ಟರ್ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಜನರ ಸಮಸ್ಯೆ ಆಲಿಸಿದ್ದಾರೆ. ಹೌದು.. ಅನಿರೀಕ್ಷಿತವಾಗಿ ಹುಬ್ಬಳ್ಳಿ ಬಿ.ಆರ್.ಟಿ.ಎಸ್ ಬಸ್‌ ಅನುಕೂಲ ಮತ್ತು ಅನಾನುಕೂಲದ ಬಗ್ಗೆ ಮಹಾನಗರ ಪಾಲಿಕೆ ಬಿ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img