Wednesday, October 15, 2025

MLC Rajendra

ರಾಜಣ್ಣ ಮಗನಿಗೆ ಬಾಲಕೃಷ್ಣ ಸವಾಲು

ರಾಜ್ಯ ಕಾಂಗ್ರೆಸ್‌ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್‌. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ನಡುವೆ ಟಾಕ್‌ ವಾರ್‌ ಮುಂದುವರೆದಿದೆ. ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...

ಬಯಲಾಯ್ತು ರಾಜೇಂದ್ರ ಹ*ತ್ಯೆಯ ಸ್ಫೋಟಕ ಆಡಿಯೋ : ಪೊಲೀಸರ ನಿದ್ದೆಗೇಡಿಸಿದ ಆಪ್ತೆಯ ಸಂಭಾಷಣೆ

Political News: ಸಚಿವ ಕೆ.ಎನ್‌. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿರುವ ಸಂಚಿನ ಕುರಿತು ಬಗೆದಷ್ಟು ಒಂದೊಂದು ಮಾಹಿತಿ ಹೊರಬೀಳುತ್ತಿದ್ದು, ಇದೀಗ ಇದಕ್ಕೆ ಸಂಬಂಧಿಸಿರುವ ಆಡಿಯೋ ಒಂದು ರಾಜಕೀಯದಲ್ಲಿ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ರಾಜೇಂದ್ರ ಅವರು ತುಮಕೂರು ಎಸ್‌ಪಿ ಅವರಿಗೆ ತಮ್ಮ ಕೊಲೆಯ ಸಂಚಿನ ಕುರಿತು...
- Advertisement -spot_img

Latest News

ತೆರಿಗೆ ಕಟ್ಟಲ್ಲ-ತೆರಿಗೆ ಕೇಳ್ಬೇಡಿ : IT- BT ಮಂದಿಯ ಶಪಥ !

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ ನಂತರ, ವರ್ತೂರು...
- Advertisement -spot_img