ರಾಜ್ಯ ಕಾಂಗ್ರೆಸ್ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ನಡುವೆ ಟಾಕ್ ವಾರ್ ಮುಂದುವರೆದಿದೆ.
ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...
Political News: ಸಚಿವ ಕೆ.ಎನ್. ರಾಜಣ್ಣ ಪುತ್ರ ಎಂಎಲ್ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿರುವ ಸಂಚಿನ ಕುರಿತು ಬಗೆದಷ್ಟು ಒಂದೊಂದು ಮಾಹಿತಿ ಹೊರಬೀಳುತ್ತಿದ್ದು, ಇದೀಗ ಇದಕ್ಕೆ ಸಂಬಂಧಿಸಿರುವ ಆಡಿಯೋ ಒಂದು ರಾಜಕೀಯದಲ್ಲಿ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ರಾಜೇಂದ್ರ ಅವರು ತುಮಕೂರು ಎಸ್ಪಿ ಅವರಿಗೆ ತಮ್ಮ ಕೊಲೆಯ ಸಂಚಿನ ಕುರಿತು...