Thursday, August 13, 2026

MLC Rajendra

ನ.14ರ ಬಳಿಕ ರಾಜ್ಯದಲ್ಲಿ ಕ್ರಾಂತಿಯ ಸುಳಿವು

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಪವರ್‌ ಶೇರಿಂಗ್‌ ವಿಚಾರ ತೀವ್ರಗೊಂಡಿರುವ ಹೊತ್ತಲ್ಲಿ, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ಬಳಿಕ, ರಾಜ್ಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರು ಶಾಸಕರ ಬಲದ ಮೇಲೆ ಸಿಎಂ ಸ್ಥಾನ ನಿರ್ಧಾರವಾಗುವುದಿಲ್ಲ. ವರಿಷ್ಠರು ಹೇಳಿದ್ದನ್ನು ನಾವು ಕೇಳಲೇಬೇಕು, ಒಪ್ಪಿಕೊಳ್ಳಲೇಬೇಕು....

ರಾಜಣ್ಣ ಮಗನಿಗೆ ಬಾಲಕೃಷ್ಣ ಸವಾಲು

ರಾಜ್ಯ ಕಾಂಗ್ರೆಸ್‌ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್‌. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ನಡುವೆ ಟಾಕ್‌ ವಾರ್‌ ಮುಂದುವರೆದಿದೆ. ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...

ಬಯಲಾಯ್ತು ರಾಜೇಂದ್ರ ಹ*ತ್ಯೆಯ ಸ್ಫೋಟಕ ಆಡಿಯೋ : ಪೊಲೀಸರ ನಿದ್ದೆಗೇಡಿಸಿದ ಆಪ್ತೆಯ ಸಂಭಾಷಣೆ

Political News: ಸಚಿವ ಕೆ.ಎನ್‌. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿರುವ ಸಂಚಿನ ಕುರಿತು ಬಗೆದಷ್ಟು ಒಂದೊಂದು ಮಾಹಿತಿ ಹೊರಬೀಳುತ್ತಿದ್ದು, ಇದೀಗ ಇದಕ್ಕೆ ಸಂಬಂಧಿಸಿರುವ ಆಡಿಯೋ ಒಂದು ರಾಜಕೀಯದಲ್ಲಿ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ರಾಜೇಂದ್ರ ಅವರು ತುಮಕೂರು ಎಸ್‌ಪಿ ಅವರಿಗೆ ತಮ್ಮ ಕೊಲೆಯ ಸಂಚಿನ ಕುರಿತು...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img