Sunday, April 27, 2025

MLC vishwanath

ಸಿದ್ದರಾಮಯ್ಯನವರನ್ನು ಭೇಟಿಯಾದ ಬಿಜೆಪಿ ಎಂಎಲ್ ಸಿ ಹೆಚ್.ಸಿ. ವಿಶ್ವನಾಥ್

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
- Advertisement -spot_img

Latest News

ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು: ಸಚಿವೆ ರಕ್ಷಾ ಖಾಡ್ಸೆ

Hubli News: ಹುಬ್ಬಳ್ಳಿ: ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ...
- Advertisement -spot_img