Wednesday, July 1, 2026

MLC vishwanath

ಸಿದ್ದು CM ಸ್ಥಾನ ಬಿಟ್ಟು ಕೊಡ್ಬೇಕು : ಡಿಕೆಶಿ ಪರ BJP MLC ಬ್ಯಾಟಿಂಗ್​

ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ–ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಮುಸುಕಿನ ರಾಜಕೀಯ ಗುದ್ದಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ವಿಷಯ ಈಗ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯ ಕೇಂದ್ರ ಬಿಂದು ಆಗಿದೆ. ಈ ನಡುವೆ, ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ನೇರವಾಗಿ ಸಿದ್ದರಾಮಯ್ಯ ವಿರುದ್ಧ ತೀರ ಕಿಡಿಕಾರಿದ್ದು, ಡಿ.ಕೆ. ಶಿವಕುಮಾರ್ ಪರ...

ಸಿದ್ದರಾಮಯ್ಯನವರನ್ನು ಭೇಟಿಯಾದ ಬಿಜೆಪಿ ಎಂಎಲ್ ಸಿ ಹೆಚ್.ಸಿ. ವಿಶ್ವನಾಥ್

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img