ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ–ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಮುಸುಕಿನ ರಾಜಕೀಯ ಗುದ್ದಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ವಿಷಯ ಈಗ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯ ಕೇಂದ್ರ ಬಿಂದು ಆಗಿದೆ. ಈ ನಡುವೆ, ಬಿಜೆಪಿ ಎಂಎಲ್ಸಿ ಎಚ್. ವಿಶ್ವನಾಥ್ ನೇರವಾಗಿ ಸಿದ್ದರಾಮಯ್ಯ ವಿರುದ್ಧ ತೀರ ಕಿಡಿಕಾರಿದ್ದು, ಡಿ.ಕೆ. ಶಿವಕುಮಾರ್ ಪರ...
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...