ಅರಕಲಗೂಡು:
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಶಾಸಕರು ಹಾಗೂ ಪಕ್ಷದ ಮುಖಂಡರು ಪಕ್ಷವನ್ನು ಬದಲಾವಣೆ ಮಾಡುವುದನ್ನು ನಿಲ್ಲಿಸುತಿಲ್ಲ ಪಕ್ಷಕ್ಕೆ ರಾಜಿನಾಮೆ ಕೊಡುವ ಮೂಲಕ ಇರುವ ಹಾಲಿ ಅಭ್ಯರ್ಥಿ ಎನ್ನುವ ಸ್ಥಾನವನ್ನು ಕಳೆದುಕೊಳ್ಳುತಿದ್ದಾರೆ. ಈಗಾಗಲೆ ಹಲವಾರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೆಜ್ಜೆ ಇಟ್ಟಿದ್ದೂ ಈಗ ಇನ್ನಿಬ್ಬರು ಹಾಲಿ ಶಾಸಕರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ...