ಸಿನಿಮಾ ಸುದ್ದಿ :ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನ ಮಾಡಲಾಯಿತು. ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...