ಸಿನಿಮಾ ಸುದ್ದಿ :ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನ ಮಾಡಲಾಯಿತು. ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ...
Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...