Sunday, December 22, 2024

mminister santosh lad

Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್

ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು. ಜಿಲ್ಲಾ ಆಸ್ಪತ್ರೆಯಲ್ಲಿನ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img