Friday, July 31, 2026

Mobile Theft

ಕಳ್ಳತನವಾಗಿದ್ದ ಮೊಬೈಲ್ ಫೋನ್ ನಿಂದ ಹಣ ವರ್ಗಾವಣೆ ದೂರು ದಾಖಲು….!

Hubballi News: ಹುಬ್ಬಳ್ಳಿ: ಬಸ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯ ಮೊಬೈಲ್ ಕಳ್ಳತನ ಮಾಡಿದ ಕಳ್ಳರು, ಮೊಬೈಲ್‌ನಿಂದ ದುಡ್ಡು ಟ್ರಾನ್ಸ್‌ಫರ್ ಮಾಡಿದ್ದಾರೆ. 78,000 ಹಣವನ್ನು ವರ್ಗಾವಣೆಯಾದ ಬಗ್ಗೆ ನಾಲ್ಕು ದಿನ ತಡವಾಗಿ ದೂರು ದಾಖಲಾಗಿದೆ.. ಚಾಲಕ ವೃತ್ತಿ ಮಾಡುವ ಸಂಜೀವ್ ಮುಳುಗುಂದ ಅವರು ಅಕ್ಟೋಬರ್ 8ರಂದು ಹುಬ್ಬಳ್ಳಿಯಿಂದ ಹೆವಸೂರಿಗೆ ಸಂಚರಿಸುತ್ತಿದ್ದಾಗ ತಮ್ಮ ಮೊಬೈಲ್ ಫೋನ್ ಕಳ್ಳತನವಾಗಿದೆ. ಇದು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img