Tuesday, September 15, 2026

Mobile Theft

ಕಳ್ಳತನವಾಗಿದ್ದ ಮೊಬೈಲ್ ಫೋನ್ ನಿಂದ ಹಣ ವರ್ಗಾವಣೆ ದೂರು ದಾಖಲು….!

Hubballi News: ಹುಬ್ಬಳ್ಳಿ: ಬಸ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯ ಮೊಬೈಲ್ ಕಳ್ಳತನ ಮಾಡಿದ ಕಳ್ಳರು, ಮೊಬೈಲ್‌ನಿಂದ ದುಡ್ಡು ಟ್ರಾನ್ಸ್‌ಫರ್ ಮಾಡಿದ್ದಾರೆ. 78,000 ಹಣವನ್ನು ವರ್ಗಾವಣೆಯಾದ ಬಗ್ಗೆ ನಾಲ್ಕು ದಿನ ತಡವಾಗಿ ದೂರು ದಾಖಲಾಗಿದೆ.. ಚಾಲಕ ವೃತ್ತಿ ಮಾಡುವ ಸಂಜೀವ್ ಮುಳುಗುಂದ ಅವರು ಅಕ್ಟೋಬರ್ 8ರಂದು ಹುಬ್ಬಳ್ಳಿಯಿಂದ ಹೆವಸೂರಿಗೆ ಸಂಚರಿಸುತ್ತಿದ್ದಾಗ ತಮ್ಮ ಮೊಬೈಲ್ ಫೋನ್ ಕಳ್ಳತನವಾಗಿದೆ. ಇದು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img