Saturday, July 27, 2024

Mobile Theft

ಕಳ್ಳತನವಾಗಿದ್ದ ಮೊಬೈಲ್ ಫೋನ್ ನಿಂದ ಹಣ ವರ್ಗಾವಣೆ ದೂರು ದಾಖಲು….!

Hubballi News: ಹುಬ್ಬಳ್ಳಿ: ಬಸ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯ ಮೊಬೈಲ್ ಕಳ್ಳತನ ಮಾಡಿದ ಕಳ್ಳರು, ಮೊಬೈಲ್‌ನಿಂದ ದುಡ್ಡು ಟ್ರಾನ್ಸ್‌ಫರ್ ಮಾಡಿದ್ದಾರೆ. 78,000 ಹಣವನ್ನು ವರ್ಗಾವಣೆಯಾದ ಬಗ್ಗೆ ನಾಲ್ಕು ದಿನ ತಡವಾಗಿ ದೂರು ದಾಖಲಾಗಿದೆ.. ಚಾಲಕ ವೃತ್ತಿ ಮಾಡುವ ಸಂಜೀವ್ ಮುಳುಗುಂದ ಅವರು ಅಕ್ಟೋಬರ್ 8ರಂದು ಹುಬ್ಬಳ್ಳಿಯಿಂದ ಹೆವಸೂರಿಗೆ ಸಂಚರಿಸುತ್ತಿದ್ದಾಗ ತಮ್ಮ ಮೊಬೈಲ್ ಫೋನ್ ಕಳ್ಳತನವಾಗಿದೆ. ಇದು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img