Saturday, October 25, 2025

Mobile

ವಿದ್ಯಾರ್ಥಿಗಳ ಮುಂದೆ ಸ್ಮಾರ್ಟ್ ಫೋನ್ ಚಚ್ಚಿಹಾಕಿದ ಮದರಸಾ ಗುರುಗಳು: ಕಾರಣವೇನು..?

Pakistan News: ಮೊಬೈಲ್ ಅನ್ನೋದು ಎಷ್ಟರ ಮಟ್ಟಿಗೆ ಮುಖ್ಯವಾಗಿ ಹೋಗಿದೆ ಅಂದ್ರೆ, ಒಂದು ಹೊತ್ತಿನ ಊಟವಾದ್ರೂ ಬಿಟ್ಟಾರು, ಆದ್ರೆ ಮೊಬೈಲ್ ಬಿಡಲ್ಲಾ ಅನ್ನೋ ರೀತಿ ಇಂದಿನ ಯುವ ಪೀಳಿಗೆ ವರ್ತಿಸುತ್ತಿದೆ. ಪುಟ್ಟ ಮಕ್ಕಳಿಂದ ಹಿಡಿದು, ವೃದ್ಧವರೆಗೂ ಎಲ್ಲರೂ ಮೊಬೈಲ್ ಪ್ರಿಯರೇ. ಮೊದಲೆಲ್ಲ ಮಕ್ಕಳಿಗೆ ಮೊಬೈಲ್ ಬಳಕೆ ಮಾಡಿದ್ರೆ ಹೀಗಾಗತ್ತೆ, ಹಾಗಾಗತ್ತೆ ಅಂತಾ ಬುದ್ಧಿ ಹೇಳ್ತಿದ್ದ...

ನಿಮ್ಮ ಮೊಬೈಲ್ ಸ್ಪೀಕರ್ ಹಾಳಾಗಿದ್ದರೆ, ಅದನ್ನು ನೀವೇ ಈ ರೀತಿ ಸರಿ ಮಾಡಿಕೊಳ್ಳಿ

Technical News: ನಿಮ್ಮ ಮೊಬೈಲ್‌ನಲ್ಲಿ ಏನೋ ಸಮಸ್ಯೆ ಉಂಟಾಗಿ, ಅಥವಾ ನೀರು ಕುಡಿಯುವಾಗ, ಆ ನೀರು ಮೊಬೈಲ್ ಮೇಲೆ ಚೆಲ್ಲಿ, ನಿಮ್ಮ ಮೊಬೈಲ್ ಸ್ಪೀಕರ್‌ ಹಾಳಾಗಬಹುದು. ಈ ವೇಳೆ ಕೆಲವರು ಅಂಗಡಿಗೆ ಹೋಗಿ, ಮೊಬೈಲ್ ರಿಪೇರಿ ಮಾಡಿಸಿಕೊಂಡು ಬರುತ್ತಾರೆ. ಅದಕ್ಕಾಗಿ ದುಡ್ಡು ಕೊಡುತ್ತಾರೆ. ಆದರೆ, ಈ ರೀತಿ ಬರೀ ಸ್ಪೀಕರ್‌ ಹಾಳಾದಾಗ, ನೀವು ಅಂಗಡಿಗೆ...

ಪತ್ತೆ ಮಾಡಿದ 315 ಮೊಬೈಲ್ ಹಸ್ತಾಂತರ:ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು...

ಚಾರ್ಜ್ ಹಾಕಿ ಮೊಬೈಲ್ ಮತ್ತು ಲ್ಯಾಪ್ಟಾಪ್ ಬಳಸಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

Health Tips: ಈ ಮೊಬೈಲ್ ಯುಗದಲ್ಲಿ, ಎಲ್ಲರಿಗೂ ಒಂದು ಕ್ಷಣವೂ ಮೊಬೈಲ್ ಬಿಟ್ಟಿರಲಾಗದ ಪರಿಸ್ಥಿತಿ. ಮೊಬೈಲ್ ಚಾರ್ಜ್‌ಗೆ ಹಾಕಿದಾಗ, ಅವರಿಗೆ ಏನೋ ಕಳೆದುಕೊಂಡ ಅನುಭವ. ಅಂಥವರಲ್ಲಿ ಕೆಲವರು ಚಾರ್ಜ್ ಹಾಕಿಕೊಂಡೇ ಮೊಬೈಲ್ ನೋಡುತ್ತಾರೆ. ಇನ್ನು ಕೆಲವರು ಚಾರ್ಜ್ ಹಾಕಿಯೇ, ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಾರೆ. ಆದರೆ ಚಾರ್ಜ್ ಹಾಕಿ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಬಳಸಬಾರದು. ಯಾಕೆ...

ಮೊಬೈಲ್ಗೆ ಅಡಿಕ್ಟ್ ಆಗಿದ್ದೀರಾ..? ಎಚ್ಚರ ಎಚ್ಚರ..

Health Tips: ಪ್ರತಿದಿನ ಸಮಯಕ್ಕೆ ಸರಿಯಾಗಿ ಊಟ, ತಿಂಡಿ ಮಾಡದಿದ್ದರೂ, ಮೊಬೈಲ್‌ ಮಾತ್ರ ಸದಾಕಾಲ ನಮ್ಮೊಂದಿರಬೇಕು. ಅದಕ್ಕೂ ತಿಂಗಳಿಗೊಮ್ಮೆ ಸರಿಯಾಗಿ ರಿಚಾರ್ಜ್ ಮಾಡಿಸುವ ಮೂಲಕ ಊಟ ಮಾಡಿಸಬೇಕು. ಯಾವುದನ್ನೂ ಬಿಟ್ಟಿದ್ದರೂ, ಮೊಬೈಲ್ ಬಿಟ್ಟು ಇರದಷ್ಟು ಇಂದಿನ ಜನ ಅದಕ್ಕೆ ಅಡಿಕ್ಟ್ ಆಗಿದ್ದಾರೆ. ಇದರೆಂದು ಏನೇನು ಹಾನಿಯಾಗುತ್ತದೆ ಅನ್‌ನೋ ಬದ್ದೆ ಮನೋವೈದ್ಯರಾದ ಶ್ರೀಧರ್ ಅವರು ಸಂಪೂರ್ಣ...

Nokia G42 5G : ನೋಕಿಯಾ ಫೋನ್ ಕಮ್ ಬ್ಯಾಕ್..! ಏನೇನಿದೆ ಫೀಚರ್ಸ್..?!

Technology News : ಒಂದು ಕಾಲದಲ್ಲಿ ತನ್ನದೇ ಸಾಮ್ರಾಜ್ಯ ಕಟ್ಟಿಕೊಂಡು ಬಿಂದಾಸಾಗಿ ರಾಜ್ಯಭಾರ ಮಾಡುತ್ತಿತ್ತು ಆ ಒಂದು ಸೆಲ್ ಫೋನ್ ಆದರೆ ನಿರಂತರ ಟೆಕ್ ಲೋಕ ದಲ್ಲಿ ಸದ್ದು ಮಾಡುವುದನ್ನೇ ನಿಲ್ಲಿಸಿತ್ತು. ಆದರೆ ಇದೀಗ ಮತ್ತೆ ಸದ್ದು ಮಾಡಲಾರಂಭಿಸಿದೆ ಜನರ ಬಹು ಬೇಡಿಕೆಯ ಸೆಲ್ ಫೋನ್ ಹಾಗಿದ್ರೆ ಭಾರತದಲ್ಲಿ ಸೌಂಡ್ ಮಾಡುತ್ತಿರೋ ಸೆಲ್ ಫೋನ್...

Mobile : ಹೊಸ ಮೊಬೈಲ್ ಫುಲ್  ಚಾರ್ಜ್​ ಮಾಡಲು ಹೇಳೋದು ಯಾಕೆ..?!

Techno News : ಹೊಸದಾಗಿ ಮೊಬೈಲ್ ತೆಗೆದುಕೊಂಡ್ರೆ ಶಾಪ್ ನ ವ  ಮೊದಲು  ಹೇಳೋ ಮಾತು ಅಂದ್ರೆ ಅದು ಚಾರ್ಜ ಫುಲ್  ಮಾಡಿ ಆಮೇಲೆ ಬಳಸಿ ಆದ್ರೆ ಚಾರ್ಜ್​ ಮಾಡದೇ ಮೊಬೈಲ್ ಬಳಸಿದ್ರೆ ಏನಾಗುತ್ತೆ…?! ಯಾಕೆ ಫುಲೀ  ಚಾರ್ಜ್​ ಮಾಡೋಕೆ ಹೇಳ್ತಾರೆ ಗೊತ್ತಾ..?! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್………….. ನೀವು ಯಾವುದೇ ಹೊಸ ಮೊಬೈಲ್ ಅನ್ನು...

ಮಕ್ಕಳು ಹೆಚ್ಚು ಫೋನ್ ಬಳಕೆ ಮಾಡಿದ್ದಲ್ಲಿ ಈ ಅಪಾಯಕಾರಿ ಸಮಸ್ಯೆ ತಪ್ಪಿದ್ದಲ್ಲ..

Health Tips: ಮೊದಲೆಲ್ಲ ಶ್ರೀಮಂತರ ಮನೆಯಲ್ಲಿ ಅಷ್ಟೇ ಫೋನ್ ಇರುತ್ತಿತ್ತು. ಒಂದು ಏರಿಯಾದಲ್ಲಿ ಒಬ್ಬರ ಮನೆಯಲ್ಲಿ ಮಾತ್ರ ಫೋನ್ ಇರುತ್ತಿತ್ತು. ಏರಿಯಾ ಜನರ ಸಂಬಂಧಿಕರ ಕಾಲ್ ಅದೇ ಫೋನ್‌ಗೆ ಬರುತ್ತಿತ್ತು. ಆದರೆ ಈಗ ಹಾಗಲ್ಲ. ಮನೆಯಲ್ಲಿ ಪ್ರತಿಯೊಬ್ಬರ ಹತ್ತಿರವೂ ಮೊಬೈಲ್ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲರೂ ಮೊಬೈಲ್ ಬಳಸುವವರೇ. ಇತ್ತೀಚಿನ ದಿನಗಳಲ್ಲಂತೂ...

ಹೆಚ್ಚು ಹೊತ್ತು ಫೋನ್ ಬಳಸುತ್ತಿದ್ದಲ್ಲಿ, ನೀವು ಈ ಗಂಭೀರ ಸಮಸ್ಯೆಗೆ ತುತ್ತಾಗುತ್ತೀರಿ ಹುಷಾರ್..

Health Tips: ಇಂದಿನ ಕಾಲಮಾನದಲ್ಲಿ ಊಟವಿಲ್ಲದಿದ್ದರೂ, ಜನ ಸಹಿಸಿಕೊಳ್ಳಬಹುದು. ಆದರೆ ಸ್ಮಾರ್ಟ್ ಫೋನ್ ಇಲ್ಲವೆಂದಲ್ಲಿ, ಅವಮಾನಕರ ಸಂಗತಿ. ಅಲ್ಲದೇ, ನಾವು ತೆಗೆದುಕೊಳ್ಳುವ ಗಾಳಿ ಎಷ್ಟು ಮುಖ್ಯವೋ, ಅಷ್ಟೇ ಫೋನು ಕೂಡ ಮುಖ್ಯವಾಗಿ ಬಿಟ್ಟಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಎಲ್ಲರೂ ಸ್ಮಾರ್ಟ್ ಫೋನ್ ಬಳಸುವವರೇ. ಆದರೆ ಅಗತ್ಯಕ್ಕಿಂತ ಹೆಚ್ಚು ಸ್ಮಾರ್ಟ್ ಫೋನ್ ಬಳಸಿದ್ದಲ್ಲಿ, ನೀವು...

Sim Card :ಸಿಮ್ ಕಾರ್ಡ್​ ಒಂದು ಮೂಲೆ ಕತ್ತರಿಸಿರೋದು ಯಾಕೆ ಗೊತ್ತಾ..?!

Technology News :ಸಿಮ್ ಕಾರ್ಡ್​ ನಾವು ಬಳಸೊ ನಿತ್ಯ ಉಪಯೋಗಿಯಲ್ಲಿ ಇದೂ ಒಂದು ಆದ್ರೆ ಇದೆ  ಸಿಮ್ ನಲ್ಲಿರೋ  ಆ ಒಂದು ವಿಶೇಷತೆ ಬಗ್ಗೆ ಇಂದಿಗೂ ಕುತೂಹಲವೊಂದಿದೆ. ಸಿಮ್ ಕಾರ್ಡ್​ ಒಂದು ಮೂಲೆಯಲ್ಲಿ ಕಟ್ ಆಗಿರುತ್ತೆ ಆದ್ರೆ ಇದು ಯಾಕೆ ಅನ್ನೋದು ಇನ್ನೂ ಅನೇಕರಿಗೆ ಪ್ರಶ್ನೆಯಾಗಿಯೇ ಉಳಿದು ಬಿಟ್ಟಿದೆ. ಹಾಗಿದ್ರೆ ಸಿಮ್ ಯಾಕೆ ಒಂದು...
- Advertisement -spot_img

Latest News

ಹುಬ್ಬಳ್ಳಿ-ಧಾರವಾಡ ಭಾರೀ ಮಳೆ : ಮಳೆ ನೀರು – ಚರಂಡಿ ನೀರು ಮಿಕ್ಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆ ಸರಿಯಾಗಿಯೇ ತೋರಿಬಂದಿದ್ದು, ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಧಾರಾಕಾರ ಮಳೆಯಿಂದ ಜನತೆ ಹೈರಾಣರಾಗಿದ್ದಾರೆ....
- Advertisement -spot_img