Saturday, October 25, 2025

Mobile

ರಾಷ್ಟ್ರಪತಿ ಭಾಷಣದ ವೇಳೆ ಮೊಬೈಲ್ ನಲ್ಲಿ ಬ್ಯುಸಿಯಾದ ರಾಹುಲ್ ಗಾಂಧಿ..!

ನವದೆಹಲಿ: ಸದಾ ತಮ್ಮ ಒಂದಿಲ್ಲೊಂದು ಚಟುವಟಿಕೆಗೆ ತೀವ್ರ ಟೀಕೆಗೆ ಗುರಿಯಾಗೋ ಎಐಸಿಸಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ಇಂಥದ್ದೇ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಲೋಕಸಭೆ ಮತ್ತು ರಾಜ್ಯ ಸಭೆ ಜಂಟಿ ಅಧಿವೇಶನಕ್ಕೆ ಚಾಲನೆ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡುತ್ತಿದ್ದ ವೇಳೆ ರಾಹುಲ್ ಗಾಂಧಿ ಮಾತ್ರ ತಮ್ಮ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ರು....
- Advertisement -spot_img

Latest News

ಹುಬ್ಬಳ್ಳಿ-ಧಾರವಾಡ ಭಾರೀ ಮಳೆ : ಮಳೆ ನೀರು – ಚರಂಡಿ ನೀರು ಮಿಕ್ಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆ ಸರಿಯಾಗಿಯೇ ತೋರಿಬಂದಿದ್ದು, ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಧಾರಾಕಾರ ಮಳೆಯಿಂದ ಜನತೆ ಹೈರಾಣರಾಗಿದ್ದಾರೆ....
- Advertisement -spot_img