ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ...
Technology News:
ಸೆಪ್ಟೆಂಬರ್ ತಿಂಗಳಲ್ಲಿ ಮೊಬೈಲ್ ಕೊಳ್ಳಬೇಕು ಅನ್ನೋರಿಗೆ ಇಲ್ಲಿದೆ ಸಿಹಿ ಸುದ್ದಿ . ಇದೇ ತಿಂಗಳಲಲ್ಲಿ ಅನೇಕ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಬರಲಿದೆ. ಖಂಡಿತವಾಗಿಯೂ ನಿಮ್ಮ ಅಭಿರುಚಿಗೆ ತಕ್ಕಂತೆ ಫೋನ್ ಗಳು ಎಂಟ್ರಿ ಕೊಡೋದಕ್ಕೆ ರೆಡಿಯಾಗಿವೆ. ಅವುಗಳ ವಿಶೇಷ ವಿನ್ಯಾಸಕ್ಕೆ ಮಾರು ಹೋಗೋದಂತು ಖಂಡಿತ.
ಸೆಪ್ಟೆಂಬರ್ ತಿಂಗಳಲ್ಲಿ ಟೆಕ್ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್ಫೋನ್ಗಳು...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...