Sunday, August 16, 2026

mobiles

ಮೊಬೈಲ್ ನಿಂದ ಪೂಜಾರಿಗಳು ಮಂತ್ರ ಹೇಳೊದಕ್ಕೂ ಕಷ್ಟವಾಗುತ್ತಿದೆ : ಸಚಿವ ಆರ್.ಅಶೋಕ್

ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ...

ಸೆಪ್ಟೆಂಬರ್ ನಲ್ಲಿ ಸ್ಮಾರ್ಟ್ ಫೋನ್ ಕೊಳ್ಳೋರಿಗೆ ಗುಡ್ ನ್ಯೂಸ್…!

Technology News: ಸೆಪ್ಟೆಂಬರ್  ತಿಂಗಳಲ್ಲಿ ಮೊಬೈಲ್  ಕೊಳ್ಳಬೇಕು ಅನ್ನೋರಿಗೆ ಇಲ್ಲಿದೆ ಸಿಹಿ ಸುದ್ದಿ . ಇದೇ ತಿಂಗಳಲಲ್ಲಿ ಅನೇಕ ಸ್ಮಾರ್ಟ್ ಫೋನ್  ಗಳು  ಮಾರುಕಟ್ಟೆಗೆ ಬರಲಿದೆ. ಖಂಡಿತವಾಗಿಯೂ ನಿಮ್ಮ ಅಭಿರುಚಿಗೆ ತಕ್ಕಂತೆ ಫೋನ್ ಗಳು  ಎಂಟ್ರಿ  ಕೊಡೋದಕ್ಕೆ ರೆಡಿಯಾಗಿವೆ. ಅವುಗಳ  ವಿಶೇಷ ವಿನ್ಯಾಸಕ್ಕೆ  ಮಾರು ಹೋಗೋದಂತು ಖಂಡಿತ. ಸೆಪ್ಟೆಂಬರ್‌ ತಿಂಗಳಲ್ಲಿ ಟೆಕ್‌ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img