ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ ವಾರದಲ್ಲಿ...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದ್ದು ಈ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಕುರಿತು ಮಾದರಿ ನೀತಿ ಸಂಹಿತೆ ಆಗಸ್ಟ್ 16ರಂದು ಸೆಪ್ಟೆಂಬರ್ 6ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಮಾಹಿತಿ ನೀಡಿದ್ದಾರೆ.
ಶನಿವಾರ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...