Saturday, April 12, 2025

Modi

Political News: ವಕ್ಫ್‌ ಗೆದ್ದ ಬಿಜೆಪಿ ಮತ್ತೊಂದು ಪ್ಲಾನ್..!‌ : ವಕ್ಫ್‌ ಸುಧಾರ್, ಜನ ಜಾಗರಣ್

Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್‌ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್‌ 20 ರಿಂದ 15 ದಿನಗಳ ಕಾಲ ವಕ್ಫ್‌ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ. https://youtu.be/Ssxpv1fc6cY ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...

ಮೋದಿ ನಿರ್ಧಾರಕ್ಕೆ ದಂಗಾದ ಟ್ರಂಪ್‌ : ನಮ್ಮಲ್ಲೂ ಇದು ಬೇಕಿತ್ತು ಎಂದ ಅಮೆರಿಕ ಅಧ್ಯಕ್ಷ

International Political News: ಭಾರತದಲ್ಲಿರುವ ಸುಧಾರಣಾ ಚುನಾವಣಾ ವ್ಯವಸ್ಥೆಯ ಜೊತೆಗೆ ಮತದಾರರ ಚೀಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಣೆ ಮಾಡುವ ವಿಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದರಿಂದ ಪ್ರೇರಿತರಾದ ಅವರು ಅಮೆರಿಕದಲ್ಲೂ ಚುನಾವಣಾ ಪದ್ದತಿಯಲ್ಲಿ ಗಮನಾರ್ಹ ಬದಲಾವಣೆ ತರುವ ನಿಟ್ಟಿನಲ್ಲಿ ನೂತನ ಆದೇಶಕ್ಕೆ ಸಹಿ ಹಾಕಿದ್ದಾರೆ. https://youtu.be/NHtAabr9fac ಸುಧಾರಿತ ಕ್ರಮ ಅಳವಡಿಸಿಕೊಳ್ಳಬೇಕು.. ಇನ್ನೂ ಭಾರತದಲ್ಲಿರುವ...

ಭಯೋತ್ಪಾದನೆ ಬಗ್ಗು ಬಡಿಯಲು ಭಾರತ-ನ್ಯೂಜಿಲೆಂಡ್‌ ಸಿದ್ಧ : ಮೋದಿ, ಲುಕ್ಸನ್‌ ನಡುವೆ ಮಹತ್ವದ ಒಪ್ಪಂದ

International News: ಮಾರ್ಚ್​ 16ರಿಂದ 20ರವರೆಗೆ ಐದು ದಿನಗಳ ಕಾಲ ಭಾರತದ ಭೇಟಿಯಲ್ಲಿರುವ ನ್ಯೂಜಿಲೆಂಡ್‌ ಪ್ರಧಾನಿ ಕ್ರಿಸ್ಟೋಫರ್‌ ಲೂಕ್ಸನ್‌ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆ ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಮಾಹಿತಿ ವಿನಿಮಯ, ತಂತ್ರಜ್ಞಾನ ಆಧಾರಿತ ಜ್ಞಾನ ಹಂಚಿಕೆ ಸೇರಿದಂತೆ...

ನಾವಿಬ್ಬರೂ ಸೇರಿ ಲಾಭದಾಯಕ ಸಹಕಾರವನ್ನು ಹೊಂದೋಣ, ಬೇರೆ ಆಯ್ಕೆಗಳಿಲ್ಲ : ಭಾರತಕ್ಕೆ ಚೀನಾ ಮನವಿ

International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್‌ ಫ್ರಿಡ್ಮನ್‌ ಅವರೊಂದಿಗೆ ನಡೆಸಿದ್ದ ಪಾಡ್‌ಕಾಸ್ಟ್‌ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...

Political News: ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ ಬೆದರಿಕೆ

Political News: ಪ್ರಧಾನಿ ಮೋದಿ ಫ್ರಾನ್ಸ್, ಅಮೆರಿಕಾ ಪ್ರವಾಸದಲ್ಲಿದ್ದು, ಮೋದಿ ಪ್ರಯಾಾಣಿಸುತ್ತಿದ್ದ ವಿಮಾನದ ಮೇಲೆ ಉಗ್ರರು ದಾಳಿ ಮಾಡಲಿದ್ದಾರೆಂದು ಪೊಲೀಸರಿಗೆ ಸುದ್ದಿ ಬಂದಿದೆ. ಮೋದಿ ಅವರು ಈಗಾಗಲೇ ಫ್ರಾನ್ಸ್‌ನಲ್ಲಿದ್ದಾರೆ. ಆದರೆ ಅವರು ಪ್ರವಾಸ ಕೈಗೊಳ್ಳೋಕ್ಕೂ ಮುನ್ನವೇ, ಪ್ರಧಾನಿ ಅವರು ಪ್ರಯಾಣಿಸುವ ವಿಮಾನದ ಮೇಲೆ ದಾಳಿ ಮಾಡಲು ಕೆಲವರು ಪ್ರಯತ್ನ ಮಾಡಿದ್ದಾರೆ ಎಂದು ಮುಂಬೈ ಪೋಲೀಸ್ ಅಧಿಕಾರಿಗಳಿಗೆ...

priyank kharge “ದಮ್ ಇದ್ರೆ” ಮೆಟ್ರೋ ದರ ಕಡಿಮೆ ಮಾಡಿ ! ಪ್ರಿಯಾಂಕ್ ಖರ್ಗೆ ಸವಾಲ್ !

BENGALURU : ದಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿ ಅಂತ ರಾಜ್ಯ ಬಿಜೆಪಿ ಸಂಸದರಿಗೆ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ರಾಜ್ಯದಲ್ಲಿ ಸದ್ಯ ಈಗ ಮೆಟ್ರೋ ಪ್ರಯಾಣದ ದರ ಏರಿಕೆಯಿಂದಾಗಿ ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಮೆಟ್ರೋ ದರ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇನ್ನು ಬೆಲೆ ಏರಿಕೆಯ ವಿಚಾರವಾಗಿ ಬಿಜೆಪಿ ಯವರು ರಾಜ್ಯ...

ಹಿಂದೂ ಧರ್ಮದಿಂದ ಬಹಿಷ್ಕಾರ ! ರಾಹುಲ್ ಮಾಡಿದ ತಪ್ಪೇನು ?

ರಾಹುಲ್ ಗಾಂಧಿ ಕೆಲುವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ಹೇಳಿ ಸುದ್ದಿ ಆಗ್ತಾರೆ ಅದೇ ರೀತಿ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗಿದ್ದೆ. ಅದೇನಂದ್ರೆ ಮಹಾ ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಧರ್ಮ ಸಂಸತ್‌ ಸಭೆಯ ಬಗ್ಗೆ ರಾಹುಲ್ ಟೀಕೆ ಮಾಡಿದ್ದೂ ಈಗ ಹಿಂದೂ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮನುಸ್ಮೃತಿ ಕುರಿತ ಟೀಕೆ...

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...

ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲುತ್ತೇವೆ: ಸಚಿವ ಸಂತೋಷ ಲಾಡ್ ವಿಶ್ವಾಸ

Hubli News: ಹುಬ್ಬಳ್ಳಿ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಅಲ್ಲದೇ ಗೆಲುವಿನ ಚಿತ್ರಣ ನಮಗೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮಗೆ ಜನರ ಆಶೀರ್ವಾದದ ಮೇಲೆ ವಿಶ್ವಾಸವಿದೆ. ನಮ್ಮ ಕಾಂಗ್ರೆಸ್ಸಿನ ಜನಪರ ಕಾಳಜಿಯನ್ನು ನೋಡಿ ಜನರು ಸಂಡೂರು,...

ಸುಳ್ಳೇ ಬಿಜೆಪಿಯ ಮನೆ ದೇವರು, ಬಿಜೆಪಿ ನಿರ್ಲಜ್ಜವಾಗಿ ಸುಳ್ಳು ಪ್ರಕಟಿಸಿದೆ ಎಂದ ಸಿಎಂ: ಕಾರಣವೇನು..?

Political News: ಬಿಜೆಪಿಯವರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವು ಆರೋಪಗಳನ್ನು ಹೊರಿಸಿದ್ದು, ಇದು ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘‘ಸುಳ್ಳೇ ಬಿಜೆಪಿಯ ಮನೆ ದೇವರು’’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘‘ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img