Sunday, September 20, 2026

modi and dks

Dk Shivakumar : ಪ್ರಧಾನಿ ಮೋದಿ- ಡಿಸಿಎಂ ಡಿಕೆಶಿ ಭೇಟಿ : ಮುಡಾ ಕೇಸ್ ಬೆನ್ನಲ್ಲೇ ಮೋದಿ ಭೇಟಿ ಆಗಿದ್ದೇಕೆ?

ಮುಡಾ ಹಗರಣ ಬಯಲಿಗೆ ಬರ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಮೋದಿ ಭೇಟಿಗೆ ಬಿಜೆಪಿ ನಾಯಕರೇ ತಿಂಗಳುಗಳ ಕಾಲ ಕಾಯ್ತಾರೆ. ಅಂತಹದ್ರಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಇದ್ರೂ, ಡಿಕೆಶಿ ಒಬ್ಬರೇ ಮೋದಿ ಭೇಟಿಯಾಗಿದ್ಯಾಕೆ? ಇದು ಹೈಕಮಾಂಡ್ ನಾಯಕರನ್ನು ಕೆಂಡಾಮಂಡಲರಾಗುವಂತೆ ಮಾಡಿದೆ. ಹೈಕಮಾಂಡ್ ಕೇಳಿರೋ ಪ್ರಶ್ನೆಗಳಿಗೂ, ಡಿಕೆಶಿ ಕೊಟ್ಟಿರೋ ಉತ್ತರಕ್ಕೂ ಒಂದಕ್ಕೊಂದು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img