Tuesday, August 4, 2026

modi and dks

Dk Shivakumar : ಪ್ರಧಾನಿ ಮೋದಿ- ಡಿಸಿಎಂ ಡಿಕೆಶಿ ಭೇಟಿ : ಮುಡಾ ಕೇಸ್ ಬೆನ್ನಲ್ಲೇ ಮೋದಿ ಭೇಟಿ ಆಗಿದ್ದೇಕೆ?

ಮುಡಾ ಹಗರಣ ಬಯಲಿಗೆ ಬರ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಮೋದಿ ಭೇಟಿಗೆ ಬಿಜೆಪಿ ನಾಯಕರೇ ತಿಂಗಳುಗಳ ಕಾಲ ಕಾಯ್ತಾರೆ. ಅಂತಹದ್ರಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಇದ್ರೂ, ಡಿಕೆಶಿ ಒಬ್ಬರೇ ಮೋದಿ ಭೇಟಿಯಾಗಿದ್ಯಾಕೆ? ಇದು ಹೈಕಮಾಂಡ್ ನಾಯಕರನ್ನು ಕೆಂಡಾಮಂಡಲರಾಗುವಂತೆ ಮಾಡಿದೆ. ಹೈಕಮಾಂಡ್ ಕೇಳಿರೋ ಪ್ರಶ್ನೆಗಳಿಗೂ, ಡಿಕೆಶಿ ಕೊಟ್ಟಿರೋ ಉತ್ತರಕ್ಕೂ ಒಂದಕ್ಕೊಂದು...
- Advertisement -spot_img

Latest News

ಗೃಹಜ್ಯೋತಿ ಫ್ರೀ ಕರೆಂಟ್ ಕಟ್ ಆಗುತ್ತಾ? ಮನೆ-ಮನೆ ಸಮೀಕ್ಷೆ ಬಗ್ಗೆ ನಿಮಗೆ ಗೊತ್ತಿರಲೇಬೇಕಾದ ಶಾಕಿಂಗ್ ವಿಷಯಗಳು!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆಯಿಂದ ಒಂದು ಪ್ರಮುಖ ಎಚ್ಚರಿಕೆ ಬಂದಿದೆ. ರಾಜ್ಯಾದ್ಯಂತ...
- Advertisement -spot_img