Tuesday, August 25, 2026

Modi In Punjab

ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತೆಯಲ್ಲಿ ಲೋಪ

ಪ್ರಧಾನಿ ನರೇಂದ್ರ ಮೋದಿಯವರಿಗೆ ಎಸ್ ಪಿ ಜಿ ಯಿಂದ ಸಾಕಷ್ಟು ಭದ್ರತಾ ವ್ಯವಸ್ಥೆ ಇರುತ್ತದೆ, ಆದರೆ ಇಂದು ನರೇಂದ್ರ ಮೋದಿಯವರುಪಂಜಾಬಿಗೆ ತೆರಳಿದ್ದ ವೇಳೆಯಲ್ಲಿ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img