National News:
ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...