Thursday, September 17, 2026

modi speech

‘ಬುಡಸಹಿತ ಧ್ವಂಸಗೊಳಿಸಬೇಕು’ – ಮೋದಿ ಕರೆಗೆ ಬೆಚ್ಚಿದ ಪಾಕ್ ಪ್ರಧಾನಿ!

ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್‌ನಲ್ಲಿ ನಡೀತಿರೋ SCO ಮಹಾಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿರೋ ಮಾಸ್ಟರ್‌ಕ್ಲಾಸ್ ಸ್ಪೀಚ್ ಈಗ ಇಂಟರ್‌ನ್ಯಾಷನಲ್ ಲೆವೆಲ್‌ನಲ್ಲಿ ಸಖತ್ ಸೌಂಡ್‌ ಮಾಡ್ತಿದೆ. ಅದರಲ್ಲೂ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಕಣ್ಣೆದುರಲ್ಲೇ ಮೋದಿಜಿ ಕೊಟ್ಟಿರೋ ಖಡಕ್ ವಾರ್ನಿಂಗ್‌ನಿಂದ ಇಡೀ ಪಾಕ್ ಪಾಳಯವೇ ಸೈಲೆಂಟ್ ಆಗಿದೆ ಅಂತಾನೇ ಹೇಳಬಹುದು. ಹೌದು, ಬಿಶ್ಕೆಕ್ ಶೃಂಗಸಭೆಯಲ್ಲಿ ಗರ್ಜಿಸಿದ...

Narendra Modi : ಪ್ರಧಾನಿ ಭಾಷಣದಲ್ಲಿ ಬದಲಾದ ಮೊದಲ ಸಂಬೋಧನಾ ಪದ ..!

Dehali News : ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಾರಂಭಿಸುವಾಗ ನಪ್ರತಿ ಭಾರಿಯು  ಬಾಯಿ ಓರ್ ಬೆಹನ್ ಮಿತ್ರೋ ಅನ್ನೋ ಪದ ಸಾಮನ್ಯ ಪ್ರಾರಂಭದ ಪದವಾಗಿತ್ತು ಆದರೆ ಈ ಬಾರಿ ಮಾತ್ರ ಕೆಂಪುಕೋಟೆಯಲ್ಲಿ ಭಾಷಣ ಪ್ರಾರಂಭಿಸುವಾಗ ಈ ಪದಗಳನ್ನು ಕೈ ಬಿಡಲಾಗಿತ್ತು. ಈ ಬಾರಿ ಆ ಬಾಯಿ ಓರ್ ಬೆಹನ್ ಪದಗಳನ್ನು ಬಳಕೆ ಮಾಡಿಲ್ಲ ಬದಲಾಗಿ...

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ

ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್' (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್...

ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...

ಸೆ.26ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮೋದಿ ಭಾಷಣ ?

ಸೆಪ್ಟೆಂಬರ್​ 26ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನ ನಡೆಯಲಿದೆ. ಸಭೆಯಲ್ಲಿ ಮಾತನಾಡುವವರ ನಾಯಕರ ತಾತ್ಕಾಲಿಕ ಪಟ್ಟಿ ಸಿದ್ಧವಾಗಿದ್ದು ಇದರ ಪ್ರಕಾರ ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. https://www.youtube.com/watch?v=e0hjF0Zml0g ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನ ಇದಾಗಿದೆ, ಇನ್ನು ಭಾಷಣ ಮಾಡುವವರ ತಾತ್ಕಾಲಿಕ ಪಟ್ಟಿಯಲ್ಲಿ ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸೊನಾರೊ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img