Tuesday, April 21, 2026

Modi

Political News: ಬೀದಿ ಬದಿ ಕಾರ್ ನಿಲ್ಲಿಸಿ ಬಂಗಾಳದ ಪ್ರಸಿದ್ಧ ಖಾದ್ಯ ಝಾಲ್ಮುರಿ ಸೇವಿಸಿದ ಪ್ರಧಾನಿ ಮೋದಿ

Political News: ಪಶ್ಮಿಮ ಬಂಗಾಳಕ್ಕೆ ಭೇಟಿ ನೀಡಿ, ಪ್ರಚಾರ ಕಾರ್ಯ ಆರಂಭಿಸಿದ್ದ ಮೋದಿ, ಮಧ್ಯ ಸಣ್ಣ ಬ್ರೇಕ್ ಪಡೆದು, ಅಲ್ಲಿನ ಪ್ರಸಿದ್ಧ ಖಾದ್ಯ ಝಾಲ್ಮುರಿ ಸೇವಿಸಿದ್ದಾರೆ. ನಮ್ಮ ಕಡೆ ನಾವು ತಿನ್ನೋ ಬೇಲ್ಪುರಿ, ಚರ್ಮುರಿಯನ್ನೇ ಅಲ್ಲಿ ಝಾಲ್ಮುರಿ ಎಂದು ಕರೆಯಲಾಗುತ್ತದೆ. ಈ ಝಾಲ್ಮುರಿ ಸೇವಿಸಲು ಮೋದಿ, ಕಾರ್ ಇಳಿದು, ಬೀದಿಯಲ್ಲಿ ಅಂಗಡಿ ಇರಿಸಿದ್ದ ಓರ್ವ ಯುವಕನ...

ಮತಗಳು ಸಿಗತ್ತಂದ್ರೆ ಮೋದಿ ಡಾನ್ಸ್ ಮಾಡೋಕು ರೆಡಿ, ಬಿಹಾರ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಕಿಡಿ!

ಬಿಹಾರ ಚುನಾವಣಾ ರಂಗದಲ್ಲಿ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿತೀಶ್‌ ಕುಮಾರ್‌ ಮುಖವನ್ನು ಬಳಸಿಕೊಂಡು ಬಿಜೆಪಿ ಬಿಹಾರದಲ್ಲಿ ರಿಮೋಟ್‌ ಕಂಟ್ರೋಲ್‌ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ನ್ಯಾಯದ ವಿರುದ್ಧ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ, ಜಾತಿ ಗಣತಿ ವಿರೋಧದ ನಿಲುವೇ ಅದಕ್ಕೆ ಸಾಕ್ಷಿ. ಮತಗಳು ಸಿಗತ್ತೆ ಅಂದ್ರೆ ಮೋದಿ ವೇದಿಕೆಯ ಮೇಲೆ...

Political News: ವಕ್ಫ್‌ ಗೆದ್ದ ಬಿಜೆಪಿ ಮತ್ತೊಂದು ಪ್ಲಾನ್..!‌ : ವಕ್ಫ್‌ ಸುಧಾರ್, ಜನ ಜಾಗರಣ್

Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್‌ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್‌ 20 ರಿಂದ 15 ದಿನಗಳ ಕಾಲ ವಕ್ಫ್‌ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ. https://youtu.be/Ssxpv1fc6cY ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...

ಮೋದಿ ನಿರ್ಧಾರಕ್ಕೆ ದಂಗಾದ ಟ್ರಂಪ್‌ : ನಮ್ಮಲ್ಲೂ ಇದು ಬೇಕಿತ್ತು ಎಂದ ಅಮೆರಿಕ ಅಧ್ಯಕ್ಷ

International Political News: ಭಾರತದಲ್ಲಿರುವ ಸುಧಾರಣಾ ಚುನಾವಣಾ ವ್ಯವಸ್ಥೆಯ ಜೊತೆಗೆ ಮತದಾರರ ಚೀಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಣೆ ಮಾಡುವ ವಿಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದರಿಂದ ಪ್ರೇರಿತರಾದ ಅವರು ಅಮೆರಿಕದಲ್ಲೂ ಚುನಾವಣಾ ಪದ್ದತಿಯಲ್ಲಿ ಗಮನಾರ್ಹ ಬದಲಾವಣೆ ತರುವ ನಿಟ್ಟಿನಲ್ಲಿ ನೂತನ ಆದೇಶಕ್ಕೆ ಸಹಿ ಹಾಕಿದ್ದಾರೆ. https://youtu.be/NHtAabr9fac ಸುಧಾರಿತ ಕ್ರಮ ಅಳವಡಿಸಿಕೊಳ್ಳಬೇಕು.. ಇನ್ನೂ ಭಾರತದಲ್ಲಿರುವ...

ಭಯೋತ್ಪಾದನೆ ಬಗ್ಗು ಬಡಿಯಲು ಭಾರತ-ನ್ಯೂಜಿಲೆಂಡ್‌ ಸಿದ್ಧ : ಮೋದಿ, ಲುಕ್ಸನ್‌ ನಡುವೆ ಮಹತ್ವದ ಒಪ್ಪಂದ

International News: ಮಾರ್ಚ್​ 16ರಿಂದ 20ರವರೆಗೆ ಐದು ದಿನಗಳ ಕಾಲ ಭಾರತದ ಭೇಟಿಯಲ್ಲಿರುವ ನ್ಯೂಜಿಲೆಂಡ್‌ ಪ್ರಧಾನಿ ಕ್ರಿಸ್ಟೋಫರ್‌ ಲೂಕ್ಸನ್‌ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆ ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಮಾಹಿತಿ ವಿನಿಮಯ, ತಂತ್ರಜ್ಞಾನ ಆಧಾರಿತ ಜ್ಞಾನ ಹಂಚಿಕೆ ಸೇರಿದಂತೆ...

ನಾವಿಬ್ಬರೂ ಸೇರಿ ಲಾಭದಾಯಕ ಸಹಕಾರವನ್ನು ಹೊಂದೋಣ, ಬೇರೆ ಆಯ್ಕೆಗಳಿಲ್ಲ : ಭಾರತಕ್ಕೆ ಚೀನಾ ಮನವಿ

International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್‌ ಫ್ರಿಡ್ಮನ್‌ ಅವರೊಂದಿಗೆ ನಡೆಸಿದ್ದ ಪಾಡ್‌ಕಾಸ್ಟ್‌ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...

Political News: ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ ಬೆದರಿಕೆ

Political News: ಪ್ರಧಾನಿ ಮೋದಿ ಫ್ರಾನ್ಸ್, ಅಮೆರಿಕಾ ಪ್ರವಾಸದಲ್ಲಿದ್ದು, ಮೋದಿ ಪ್ರಯಾಾಣಿಸುತ್ತಿದ್ದ ವಿಮಾನದ ಮೇಲೆ ಉಗ್ರರು ದಾಳಿ ಮಾಡಲಿದ್ದಾರೆಂದು ಪೊಲೀಸರಿಗೆ ಸುದ್ದಿ ಬಂದಿದೆ. ಮೋದಿ ಅವರು ಈಗಾಗಲೇ ಫ್ರಾನ್ಸ್‌ನಲ್ಲಿದ್ದಾರೆ. ಆದರೆ ಅವರು ಪ್ರವಾಸ ಕೈಗೊಳ್ಳೋಕ್ಕೂ ಮುನ್ನವೇ, ಪ್ರಧಾನಿ ಅವರು ಪ್ರಯಾಣಿಸುವ ವಿಮಾನದ ಮೇಲೆ ದಾಳಿ ಮಾಡಲು ಕೆಲವರು ಪ್ರಯತ್ನ ಮಾಡಿದ್ದಾರೆ ಎಂದು ಮುಂಬೈ ಪೋಲೀಸ್ ಅಧಿಕಾರಿಗಳಿಗೆ...

priyank kharge “ದಮ್ ಇದ್ರೆ” ಮೆಟ್ರೋ ದರ ಕಡಿಮೆ ಮಾಡಿ ! ಪ್ರಿಯಾಂಕ್ ಖರ್ಗೆ ಸವಾಲ್ !

BENGALURU : ದಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿ ಅಂತ ರಾಜ್ಯ ಬಿಜೆಪಿ ಸಂಸದರಿಗೆ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ರಾಜ್ಯದಲ್ಲಿ ಸದ್ಯ ಈಗ ಮೆಟ್ರೋ ಪ್ರಯಾಣದ ದರ ಏರಿಕೆಯಿಂದಾಗಿ ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಮೆಟ್ರೋ ದರ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇನ್ನು ಬೆಲೆ ಏರಿಕೆಯ ವಿಚಾರವಾಗಿ ಬಿಜೆಪಿ ಯವರು ರಾಜ್ಯ...

ಹಿಂದೂ ಧರ್ಮದಿಂದ ಬಹಿಷ್ಕಾರ ! ರಾಹುಲ್ ಮಾಡಿದ ತಪ್ಪೇನು ?

ರಾಹುಲ್ ಗಾಂಧಿ ಕೆಲುವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ಹೇಳಿ ಸುದ್ದಿ ಆಗ್ತಾರೆ ಅದೇ ರೀತಿ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗಿದ್ದೆ. ಅದೇನಂದ್ರೆ ಮಹಾ ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಧರ್ಮ ಸಂಸತ್‌ ಸಭೆಯ ಬಗ್ಗೆ ರಾಹುಲ್ ಟೀಕೆ ಮಾಡಿದ್ದೂ ಈಗ ಹಿಂದೂ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮನುಸ್ಮೃತಿ ಕುರಿತ ಟೀಕೆ...

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...
- Advertisement -spot_img

Latest News

ಚಿಕನ್ ಪಾರ್ಟಿ ನೆಪದಲ್ಲಿ ಅಳಿಯನ ಬರ್ಬರ ಹತ್ಯೆ!

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಂಡೀಪುರ ಗ್ರಾಮದಲ್ಲಿ ಅತ್ತೆಯೇ ಮಗಳ ಪ್ರಿಯಕರನ ಜೊತೆಗೂಡಿ ಅಳಿಯನ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮೂರು...
- Advertisement -spot_img