Wednesday, October 29, 2025

Modi

Modi: ಮೋದಿಗೆ ರಾಹುಲ್ ಹೊಸ ಸವಾಲ್ ;ಬಿಜೆಪಿಗೆ ಅಯೋಧ್ಯೆ ನೆನಪಿದ ರಾಹುಲ್

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲೂ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಲಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ. ಅಹಮದಾಬಾದ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಜೆಪಿ ನಮಗೆ ಬೆದರಿಕೆ ಹಾಕುವ ಮೂಲಕ ಮತ್ತು ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಸವಾಲು ಹಾಕಿದ್ದಾರೆ....

Dehali ;ಉಷ್ಣ ಮಾರುತಕ್ಕೆ ತತ್ತರಿಸಿದ ಜನ!

ಉಷ್ಣಮಾರುತದ ಪರಿಣಾಮದಿಂದ ಉತ್ತರ ಭಾರತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ರಾಜಧಾನಿ ದೆಹಲಿಯಲ್ಲಿ ಒಂದೇದಿನ 20 ಮಂದಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಹಾಗೂ ನೀರಿಗೆ ಕೆಲವೆಡೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಸಿ ಇಲ್ಲದ ಮನೆ ಹಾಗೂ ಆಸ್ಪತ್ರೆಗಳಲ್ಲಿ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಉತ್ತರ ಭಾರತದಾದ್ಯಂತ ಬುಧವಾರವೂ ಸುಮಾರು 45 ಡಿಗ್ರಿ ತಾಪಮಾನ ದಾಖಲೆಯಾಗಿದೆ. ತಾಪಮಾನ ಏರಿಕೆಯಿಂದ...

Modi: ಮೋದಿ ಟೀಕಿಸಿದ ಚೀನಾ ;ತೈವಾನ್ ತಿರುಗೇಟು

ಪ್ರಧಾನಮಂತ್ರಿಯಾಗಿ ಮೋದಿ ಅಧಿಕಾರ ಸ್ವೀಕಾರ ಮಾಡಿದ್ದಕ್ಕೆ ಭಾರತಿಯರು ಮಾತ್ರವಲ್ಲದೆ, ದೇಶ-ವಿದೇಶದಿಂದಲು ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮೋದಿ ಹೆದರುವುದಿಲ್ಲಾ ಎಂದು ತೈವಾನ್ ದೇಶದ ಉಪ ವಿದೇಶಾಂಗ ಸಚಿವ ಟಿಯೆನ್ ಚುಂಗ್ - ಕ್ವಾಂಗ್ ಹೇಳಿಕೆಯನ್ನು ನೀಡಿದ್ದಾರೆ. ದ್ವೀಪ ರಾಷ್ಟ್ರ ತೈವಾನ್ ಮತ್ತು ಭಾರತದ ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಚೀನಾಗೆ ತಿರುಗೇಟು ನೀಡಿದೆ....

ಪನ್ನುಹ*ತ್ಯೆಗೆ ಸಂಚು ರೂಪಿಸಿದವನು ಈಗ ಅಮೇರಿಕಾ ವಶದಲ್ಲಿ

International News: ಸಿಖ್ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೇರಿಕಕ್ಕೆ ಹಸ್ತಾಂತರಿಸಲಾಗಿದೆ. ಪನ್ನು ಹತ್ಯೆ ಮಾಡಲು ಸಂಚು ನಡೆಸಿದ ಆರೋಪದ ಮೇಲೆ ನಿಖಿಲ್ ಅವರನ್ನು ಬಂಧಿಸುವಂತೆ ಅಮೇರಿಕ ಮಾಡಿದ್ದ ಮನವಿ ಮೇರೆಗೆ ಕಳೆದ ವರ್ಷ ಅವರನ್ನು...

Pak news : ಸಮಸ್ಯೆಗಳ ಸುಳಿಯ ಮಧ್ಯೆ ಪಾಕಿಸ್ತಾನದಲ್ಲಿ ಚುನಾವಣೆಗೆ ಮುಹೂರ್ತ

ಇಸ್ಲಾಮಾಬಾದ್ : ಭಾರತ ಅಂದ್ರೆ ನಖಶಿಖಾಂತ ಉರಿದುಕೊಳ್ಳೋ ಪಾಕಿಸ್ತಾನದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ, ಹಳ್ಳ ಹಿಡಿದ ಆರ್ಥಿಕತೆ, ಮತ್ತೊಂದು ಕಡೆ ಗಿಲ್ಗಿಟ್ ಬಾಲ್ಟಿಸ್ತಾನ ಜನರ ಬಂಡಾಯ, ಮಗದೊಂದು ಕಡೆ ಉಗ್ರರ ಉಪಟಳ, ಇನ್ನೊಂದು ಕಡೆ ಅಫ್ಘಾನಿಸ್ತಾನದ ತಾಲಿಬಾನಿ ಯೋಧರು ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ.ಇಂಥಾ ಕೇಡುಗಾಲದಲ್ಲಿ ಪಾಕಿಸ್ತಾನದ ಲೋಕಸಭೆಗೆ ಚುನಾವಣೆ ನಡೆಯಲಿದೆ. ಪಾಕಿಸ್ತಾನದಲ್ಲಿ ನವೆಂಬರ್‌...

Narendra Modi : ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ : ಯತ್ನಾಳ್

Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ‌ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು‌ ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅ‌ವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು. ಬಿಜೆಪಿಗೆ‌ ಯಾರು‌ ಅನಿವಾರ್ಯವಲ್ಲ ಎಂದ‌...

BS Yediyurappa : ಮೈತ್ರಿ ಬಗ್ಗೆ ಮೋದಿ , ಅಮಿತ್ ಶಾ ನಿರ್ಧಾರ ತೆಗೆದುಕೊಳ್ಳುತ್ತಾರೆ : ಬಿಎಸ್ ವೈ

Political News : ರಾಜಕೀಯದಲ್ಲಿ ಇದೀಗ ಮೈತ್ರಿ ಸದ್ದು ಕೇಳಿ ಬರುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬುಧವಾರ ದೆಹಲಿಗೆ ಹೋಗುತ್ತಿರುವೆನೆಂದು ಹೇಳಿದರು. ಜೆಡಿಎಸ್ ಜೊತೆ ಮೈತ್ರಿಯ ಪ್ರಸ್ತಾಪ ಅವರೇ...

Siddaramaiah : ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು. ಇಂದು ಅಂದರೆ  ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...

Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!

Manipur News : ಮಣಿಪುರದಲ್ಲಿ ನಿರಂತಹ ಹಿಂಸಾಚಾರಗಳು ಎಲ್ಲೆ ಮೀರುತ್ತಿವೆ. ದಿನ ನಿತ್ಯ ಪೈಶಾಚಿಕ ಕೃತ್ಯವೆಸಗಿ ಮಣಿಪುರ ಸುದ್ದಿಯಲ್ಲಿದೆ. ಮಣಿಪುರದಲ್ಲಿ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅತ್ಯಾಚಾರ ಎಸಗಲಾಗಿದೆ. 21ಕ್ಕೂ ಹೆಚ್ಚು ಬಂಡುಕೋರರ ಗುಂಪು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಅತ್ಯಾಚಾರದಿಂದ ಮಹಿಳೆಯರನ್ನು ರಕ್ಷಿಸಲು ಬಂದ 19 ವರ್ಷದ ಸಹೋದರನನ್ನು ಬಂಡುಕೋರರ ಗುಂಪು ಹತ್ಯೆ...

Narendra Modi : ಪ್ರಧಾನಿ ಮೋದಿಗೆ ದುಬೈನಲ್ಲಿ ಸಸ್ಯಹಾರ ಭೋಜನ

Dubai News: ಒಂದು ದಿನದ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು  ಯುಎಇಗೆ ಹೋಗಿದ್ದು , ಅವರಿಗೆ ಅಲ್ಲಿ ಅದ್ದೂರಿ ಉಪಚಾರ ದೊರೆಯಿತು. ಔತಣಕೂಟದಲ್ಲಿ ಸಸ್ಯಾಹಾರವನ್ನೇ ಬಡಿಸಲಾಗಿದೆ. ಔತಣಕೂಟದ ಮೆನು ಕಾರ್ಡ್‌ನಲ್ಲಿ ಎಲ್ಲಾ ಊಟಗಳು ಸಸ್ಯಾಹಾರಿ ಮತ್ತು ಸಸ್ಯಜನ್ಯ ಎಣ್ಣೆಗಳಿಂದ ತಯಾರಿಸಿದ್ದು. ಯಾವುದೇ ಡೈರಿ ಅಥವಾ ಮೊಟ್ಟೆಯ ಉತ್ಪನ್ನಗಳನ್ನು ಹೊಂದಿರುವುದಿಲ್ಲ ಎಂದು ಬರೆಯಲಾಗಿತ್ತು. ಅಧ್ಯಕ್ಷರ ಅರಮನೆ  ಕಸ್ರ್-ಅಲ್-ವತನ್ ನಲ್ಲಿ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img