Sunday, May 3, 2026

Modi

Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!

Manipur News : ಮಣಿಪುರದಲ್ಲಿ ನಿರಂತಹ ಹಿಂಸಾಚಾರಗಳು ಎಲ್ಲೆ ಮೀರುತ್ತಿವೆ. ದಿನ ನಿತ್ಯ ಪೈಶಾಚಿಕ ಕೃತ್ಯವೆಸಗಿ ಮಣಿಪುರ ಸುದ್ದಿಯಲ್ಲಿದೆ. ಮಣಿಪುರದಲ್ಲಿ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅತ್ಯಾಚಾರ ಎಸಗಲಾಗಿದೆ. 21ಕ್ಕೂ ಹೆಚ್ಚು ಬಂಡುಕೋರರ ಗುಂಪು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಅತ್ಯಾಚಾರದಿಂದ ಮಹಿಳೆಯರನ್ನು ರಕ್ಷಿಸಲು ಬಂದ 19 ವರ್ಷದ ಸಹೋದರನನ್ನು ಬಂಡುಕೋರರ ಗುಂಪು ಹತ್ಯೆ...

Narendra Modi : ಪ್ರಧಾನಿ ಮೋದಿಗೆ ದುಬೈನಲ್ಲಿ ಸಸ್ಯಹಾರ ಭೋಜನ

Dubai News: ಒಂದು ದಿನದ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು  ಯುಎಇಗೆ ಹೋಗಿದ್ದು , ಅವರಿಗೆ ಅಲ್ಲಿ ಅದ್ದೂರಿ ಉಪಚಾರ ದೊರೆಯಿತು. ಔತಣಕೂಟದಲ್ಲಿ ಸಸ್ಯಾಹಾರವನ್ನೇ ಬಡಿಸಲಾಗಿದೆ. ಔತಣಕೂಟದ ಮೆನು ಕಾರ್ಡ್‌ನಲ್ಲಿ ಎಲ್ಲಾ ಊಟಗಳು ಸಸ್ಯಾಹಾರಿ ಮತ್ತು ಸಸ್ಯಜನ್ಯ ಎಣ್ಣೆಗಳಿಂದ ತಯಾರಿಸಿದ್ದು. ಯಾವುದೇ ಡೈರಿ ಅಥವಾ ಮೊಟ್ಟೆಯ ಉತ್ಪನ್ನಗಳನ್ನು ಹೊಂದಿರುವುದಿಲ್ಲ ಎಂದು ಬರೆಯಲಾಗಿತ್ತು. ಅಧ್ಯಕ್ಷರ ಅರಮನೆ  ಕಸ್ರ್-ಅಲ್-ವತನ್ ನಲ್ಲಿ...

ಭೌದ್ದ ಗುರು ದುಲೈ ಲಾಮಾಗೆ ಪ್ರಧಾನಿಯಿಂದ ಶುಭಾಶಯ

ರಾಷ್ಟ್ರೀಯ ಸುದ್ದಿ: ಟಿಬೇಟಿಯನ್ನರ ಬೌದ್ದ ಧರ್ಮದ ಗುರುವಾದ ದುಲೈ ಲಾಮ ಅವರು ಇಂದು ಅವರು ತಮ್ಮ 88 ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು ಪ್ರಧಾನಿ ನರೇಂದ್ರ ಮೋದಿಯವರು ಬೌದ್ದ ಗುರುವಿಗೆ ಹುಟ್ಟು ಹಬ್ಬದ  ಶುಬಾಶಯಗಳನ್ನು ತಿಳಿಸಿದ್ದಾರೆ. ನಿಮಗೆ ಆ ಭಗವಂತ ಆಯುಶ್ಯ ಆರೋಗ್ಯವನ್ನು ಕೊಟ್ಟು ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ. ಗುರು ದುಲೈಲಾಮ ಅವರು ಜುಲೈ 6 1935...

ರಾಹುಲ್ ಗಾಂಧಿ ಜಾಮೀನು ವಿಸ್ತರಿಸಿದ ಸೂರತ್ ಸೆಷನ್ ಕೋರ್ಟ್..

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ಜಾಮೀನು ವಿಸ್ತರಣೆಗಾಗಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಬಂದಿದೆ. ಸೂರತ್ ಸೆಷನ್ ಕೋರ್ಟ್, ಏಪ್ರಿಲ್ 13ರವರೆಗೆ ರಾಹುಲ್ ಗಾಂಧಿಗೆ ಜಾಮೀನು ವಿಸ್ತರಣೆ ಮಾಡಿದೆ. 2019ರಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ಎಲ್ಲ ಕಳ್ಳರ ಉಪನಾಮ ಮೋದಿ ಅಂತಾ ಹೇಗೆ ಇದೆ ಎಂದು ಕೇಳಿದ್ದರು. ಈ ಹೇಳಿಕೆಯನ್ನ ವಿರೋಧಿಸಿ, ಗುಜರಾತ್ ಬಿಜೆಪಿ...

ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕೆ 8 ಮಂದಿ ಅರೆಸ್ಟ್..

ಗುಜರಾತ್‌ನಲ್ಲಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ ಹಾಕಿದ್ದ 8 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಮೋದಿ ಹಠಾವೋ, ದೇಶ್ ಬಚಾವೋ ಅಭಿಯಾನ ಶುರು ಮಾಡಿದ್ದರು. ಆ ಅಭಿಯಾನಕ್ಕೆ ಬೆಂಬಲ ಕೊಟ್ಟು, ಈ ಯುವಕರು ಈ ಕೆಲಸ ಮಾಡಿ, ಅರೆಸ್ಟ್ ಆಗಿದ್ದಾರೆ. ಅಹಮದಾಬಾದ್‌ನಲ್ಲಿ ಮೋದಿ ಹಠಾವ್, ದೇಶ್ ಬಚಾವ್ ಎಂದು 8 ಜನರು...

ಮಂಡ್ಯಕ್ಕೆ ಮೋದಿ ಆಗಮನ ಹಿನ್ನೆಲೆ, ವಾಹನ ಸಂಚಾರ: ಮಾರ್ಗ ಬದಲಾವಣೆ..

ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆಗೆ ಮೋದಿ ಚಾಲನೆ..!

state news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ. ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

ಬಿಜೆಪಿಗೆ ಭರ್ಜರಿ ಗೆಲುವು ಪಕ್ಕಾ; ಅಮಿತ್ ಶಾ ಹೀಗೆ ಹೇಳಿದ್ಯಾಕೆ…?

political news ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.  ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು  ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img