National News:
ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ.
ನನ್ನ ಸ್ನೇಹಿತ, ಪ್ರಧಾನಿ ಮೋದಿ...
National News:
ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1567356643004006401?s=20&t=Y_qBgXqXTiQKuFBETxVaQQ
https://karnatakatv.net/umesh-katti-death-siddu-talk/
Manglore News:
ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ,ಬೃಹತ್ ದಿನ ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಹೇಳಿದ್ದಾರೆ.
ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ...
ಪರಶುರಾಮ ಪುಣ್ಯಭೂಮಿಗೆ ಭಾರತದ ಪ್ರಧಾ ನಿ ನರೇಂದ್ರ ಮೋದಿ ಅವರ ಪುಣ್ಯ ಸ್ಪರ್ಷವಾಗಿದೆ. ಗೌರವದಿಂದ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು.ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ.
ಕೇರಳದಿಂದ...
National News:
ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು...
ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...
ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...
ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...
ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...