Tuesday, April 28, 2026

Modi

ಸಿಕ್ಕೇ ಬಿಡ್ತು ಕರ್ನಾಟಕದ ಸ್ತಬ್ದಚಿತ್ರಕ್ಕೆ ಅವಕಾಶ…!

State News: ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ. 14ನೇ ಬಾರಿ ರಾಜ್ಯದ ಟ್ಯಾಬ್ಲೋ ಕರ್ತವ್ಯವ ಪಥದಲ್ಲಿ ಸಾಗಲಿದೆ. ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ್ದ ಬಗ್ಗೆ ವರದಿಯಾಗಿತ್ತು. ಬಳಿಕ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಣೆ ಹಾಕಿದ್ದು ಕರ್ನಾಟಕದ...

ಇಡೀ ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ…?! ಮೋದಿ ಹೀಗಂದಿದ್ಯಾಕೆ..?!

National News: ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂದು ಊಹಿಸಲು ಕಷ್ಟ. ಯುದ್ಧ, ಸಂಘರ್ಷ, ಭಯೋತ್ಪಾದನೆ ಮತ್ತು ಭೌಗೋಳಿಕ-ರಾಜಕೀಯ ಉದ್ವಿಗ್ನತೆ, ಏರುತ್ತಿರುವ ಆಹಾರ, ರಸಗೊಬ್ಬರ ಮತ್ತು ಇಂಧನ ಬೆಲೆಗಳು, ಹವಾಮಾನ-ಬದಲಾವಣೆ ಚಾಲಿತ ನೈಸರ್ಗಿಕ...

“ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವಜನೋತ್ಸವ ಅಲ್ಲ ಯುವ ವಿನಾಶೋತ್ಸವ”..!: ಸಿದ್ದರಾಮಯ್ಯ

Hubballi News: ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಹುಬ್ಬಳ್ಳಿ  ಶೃಂಗಾರಗೊಂಡಿದೆ. ಏತನ್ಮದ್ಯೆ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ ಜನೋತ್ಸವ ಅಲ್ಲ ಬದಲಿಗೆ ಯುವ ವಿನಾಶೋತ್ಸವ ಮಾಡುತ್ತಿದ್ದಾರೆ . ಪ್ರಧಾನಿಯವರು ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ...

ಜನವರಿ 12 ಮತ್ತು 19 ರಂದು ರಾಜಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿ

State News: ಈಗಾಗಲೇ  ಚುನಾವಣೆ ಪ್ರಚಾರದಲ್ಲಿ ಹೋಸ ಹೋಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಭರ್ಜರಿಯಾಗಿ ಪ್ರಚಾರದಲ್ಲಿ ಭಾಗಿಯಾಗಿರುವ  ಆಡಳಿತ ಪಕ್ಷವಾದ ಭಾರತೀಯ ಜನತಾ ಪಾರ್ಟಿ ಚುನಾವಣೆ ಪ್ರಚಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಪ್ರಧಾನಿಯನ್ನು ಹಲವು ಭಾರಿ ರಾಜ್ಯಕ್ಕೆ ಕರೆಸಿ ಚುನಾವಣೆ  ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಬಿಜೆಪಿಯ ಹಲವು ನಾಯಕರು ಹಾಗೂ ...

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು. ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....

“ಮೋದಿಯಿಂದಾಗಿ ಭಾರತವು ಉತ್ತಮವಾಗಿದೆ” ಮೋದಿಯನ್ನು ಬಣ್ಣಿಸಿದ ಟ್ರಂಪ್

National News: ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ. ನನ್ನ ಸ್ನೇಹಿತ, ಪ್ರಧಾನಿ ಮೋದಿ...

ಉಮೇಶ್ ಕತ್ತಿ ನಿಧನಕ್ಕೆ ಮೋದಿ ಸಂತಾಪ

National News: ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ  ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   https://twitter.com/narendramodi/status/1567356643004006401?s=20&t=Y_qBgXqXTiQKuFBETxVaQQ   https://karnatakatv.net/umesh-katti-death-siddu-talk/    

“ಭಾರತದ ಸಮುದ್ರಶಕ್ತಿಗೆ ಇಂದು ಬೃಹತ್ ದಿನ” : ಮೋದಿ

Manglore News: ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ,ಬೃಹತ್ ದಿನ ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ  ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ...

ಮಂಗಳೂರಿನಲ್ಲಿ ಮೋದಿ ಮೇನಿಯಾ…!

ಪರಶುರಾಮ ಪುಣ್ಯಭೂಮಿಗೆ ಭಾರತದ  ಪ್ರಧಾ ನಿ  ನರೇಂದ್ರ ಮೋದಿ  ಅವರ ಪುಣ್ಯ ಸ್ಪರ್ಷವಾಗಿದೆ. ಗೌರವದಿಂದ ಮುಖ್ಯಮಂತ್ರಿ ಅವರನ್ನು  ಸ್ವಾಗತಿಸಿದರು.ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ. ಕೇರಳದಿಂದ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img