Friday, July 4, 2025

Modi

ಕೇಂದ್ರದ ಮಹತ್ವದ ಘೋಷಣೆ : ಇದು ಇದು ಆಕ್ಚುö್ಯಲಿ ಚೆನ್ನಾಗಿರೋದು

ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್‌ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...

ಹಿಂದಿ ರಾಷ್ಟçಭಾಷೆ ಅಲ್ಲ ಅಂದ ಕಿಚ್ಚನ ಮಾತಿಗೆ ಸಿಕ್ತು ಪ್ರಧಾನಿ ಮೋದಿ ಮನ್ನಣೆ..!

ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್‌ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...

Modi ಭದ್ರತೆ ಲೋಪದ ದಾಖಲೆಗಳನ್ನು ಸಂರಕ್ಷಿಸುವoತೆ ಸುಪ್ರೀಂಕೋರ್ಟ್ ನಿರ್ದೇಶನ

ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...

ಪಿಎಂ ಕಿಸಾನ್​ ಯೋಜನೆಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ;

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್​ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ...

ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ.

 ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ  ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ...

ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ; ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...

ಇಂಡಿಯನ್ ಸ್ಪೇಸ್ ಅಸೋಷಿಯೇಷನ್ ಐಎಸ್‌ಪಿಎ ಉದ್ಘಾಟನೆ..!

www.karnatakatv.net : ಇಂಡಿಯನ್ ಸ್ಪೇಸ್ ಅಸೋಷಿಯೇಷನ್ ಐಎಸ್‌ಪಿಎ ನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಹೌದು.. ಇಂದು ಭಾರತಿಯ ಬಾಹ್ಯಕಾಶ ಸಂಘವನ್ನು ಉದ್ಘಾಟಿಸಿದ್ರು. ನಂತರ ಮಾತನಾಡಿ, ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಾಗಿ ಸಂಘ ಬದ್ಧತೆ ಪ್ರದರ್ಶಿಸುವುದನ್ನು ಒತ್ತಿ ಹೇಳಿದ್ದಲ್ಲದೇ, ಇಂಥ ದೃಢ ನಿರ್ಧಾರಗಳನ್ನು ಕೈಗೊಳ್ಳುವಂತಹ ಸರ್ಕಾರವನ್ನು ದೇಶ ಹಿಂದೆAದೂ ಕಂಡಿರಲಿಲ್ಲ ಎಂದು ತಿಳಿಸಿದ್ರು. 'ಅಗತ್ಯವಿಲ್ಲದ ಕ್ಷೇತ್ರಗಳನ್ನು ಖಾಸಗಿ ಉದ್ಯಮಿಗಳಿಗೆ ತೆರೆದಿಡಬೇಕು'...

ಕೊರೊನಾ ಲಸಿಕೆ ಒದಗಿಸಲು ಕ್ವಾಡ್ ದೇಶಗಳು ಸಿದ್ಧ..!

www.karnatakatv.net: ಕ್ವಾಡ್ ರಾಷ್ಟ್ರಗಳು ಕೋವ್ಯಾಕ್ಸ್ ಜಾಗತಿಕ ಲಸಿಕಾ ಸಹಯೋಗದಲ್ಲಿ ಲಸಿಕೆಗೆ ಹಣಕಾಸು ನೆರವು ನೀಡುವ ಜೊತೆಗೆ 1.2 ಬಿಲಿಯನ್ ಕೊರೊನಾ ಲಸಿಕೆಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುತ್ತಿದೆ ಎಂದು ಜಂಟಿ ಹೇಳಿಕೆ ನೀಡುವುದಾಗಿ ಶ್ವೇತಭವನದಲ್ಲಿ  ಉಲ್ಲೇಖಿಸಿದೆ. ಕೊರೊನಾ ಜಾಗತಿಕವಾಗಿ ನಿರಂತರ ಸಂಕಟ ಉಂಟುಮಾಡಿದ್ದು, ಹವಾಮಾನ ಬಿಕ್ಕಟ್ಟು ಕೂಡಾ ವೇಗಪಡೆದುಕೊಂಡಿದೆ.  ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ಕ್ವಾಡ್ ದೇಶಗಳು...

ರಾಜ್ಯದ ನೂತನ ಸಂಸದರ ಅಧಿಕಾರ ಸ್ವೀಕಾರ

 www.karnatakatv.net: ರಾಜ್ಯ: ಕರ್ನಾಟಕ ರಾಜ್ಯದಿಂದ ಮೋದಿ ಕ್ಯಾಬಿನೆಟ್ ಗೆ ಆಯ್ಕೆಯಾಗಿರುವ ನೂತನ ಸಂಸದರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸರ್ಕಾರದ ನೇತೃತ್ವದಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ ನೂತನವಾಗಿ ಕ್ಯಾಬಿನೆಟ್ ಸೇರಿರುವ 4 ಜನ ಸಂಸದರು ಇಂದು ಸಂಜೆಯೊಳಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಚಿತ್ರದುರ್ಗದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ, ಬೀದರ್ ನ ಭಗವಂತ್ ಖೂಬಾ ಮತ್ತು...

ಮೋದಿ ಮತ್ತು ಸಿಎಂಗಳ ಸಭೆ: ಮತ್ತೆ ಲಾಕ್‌ಡೌನ್ ಆಗಲಿದೆಯಾ ಭಾರತ..?

ದೇಶದಲ್ಲಿ ಕೊರೋನಾ ಎರಡನೇಯ ಅಲೆ ವ್ಯಾಪಕವಾಗಿ ಹರಡಿರುವ ಕಾರಣ, ಪ್ರಧಾನಿ ಮೋದಿ, ಎಲ್ಲಾ ರಾಜ್ಯದ ಸಿಎಂ ಜೊತೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಬುಧವಾರದಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಇಡೀ ದೇಶದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ವ್ಯಾಪಿಸುತ್ತಿರುವುದು ಮಹಾರಾಷ್ಟ್ರ ಮತ್ತು ಕೇರಳದಲ್ಲಿ. ಕೇರಳದಿಂದ ಮಂಗಳೂರಿಗೆ ಜನ ಬರುವ ಕಾರಣಕ್ಕೆ ಇದೀಗ ಮಂಗಳೂರಿನಲ್ಲೂ ಕಟ್ಟುನಿಟ್ಟಿನ...
- Advertisement -spot_img

Latest News

ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ, ನಿಮ್ಹಾನ್ಸ್ ನಲ್ಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಮಹಿಳಾ ಅಧಿಕಾರಿಯಾದ ಶಾಲಿನಿ ರಜನೀಶ್ ಅವರನ್ನು ಎಮ್‌ಎಲ್‌ಸಿ ರವಿಕುಮಾರ್ ನಿಂದಿಸಿದ ಸುದ್ದಿ ತೀವ್ರ ಸದ್ದು ಮಾಡಿದೆ. ಬಿಜೆಪಿಯ ಈ ತಪ್ಪನ್ನೇ ಗಾಳವಾಗಿಸಿಕ``ಂಡಿರುವ ಕಾಂಗ್ರೆಸ್‌ಸಿಗರು...
- Advertisement -spot_img