Monday, April 28, 2025

Mohammad Ishaq Dar

ಕೊಳಕು ಕೆಲಸಕ್ಕೆ ಪಾಕಿಗಳೊಂದಿಗೆ ಶಾಮೀಲು : ಬಯಲಾಯ್ತು ಚೀನಾದ ನರಿ ಬುದ್ಧಿ..

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದುಕೊಂಡಿರುವುದನ್ನು ಜಗತ್ತಿನ ಅನೇಕ ರಾಷ್ಟ್ರಗಳು ವ್ಯಾಪಕವಾಗಿ ಖಂಡಿಸಿವೆ. ವಿಶ್ವದ ಹಲವಾರು ಬಲಿಷ್ಠ ದೇಶಗಳ ನಾಯಕರು ಭಾರತಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಆದರೆ ಯಾವಾಗಲೂ ಭಾರತದ ವಿರೋಧಿ ನಿಲುವನ್ನು ಒಳಗೊಳಗೆ ತೋರುವ ಚೀನಾ ಮಾತ್ರ ಕೊಳಕು ಕೆಲಸ ಮಾಡುವ ಪಾಕಿಗಳ...
- Advertisement -spot_img

Latest News

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು...
- Advertisement -spot_img