ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದುಕೊಂಡಿರುವುದನ್ನು ಜಗತ್ತಿನ ಅನೇಕ ರಾಷ್ಟ್ರಗಳು ವ್ಯಾಪಕವಾಗಿ ಖಂಡಿಸಿವೆ. ವಿಶ್ವದ ಹಲವಾರು ಬಲಿಷ್ಠ ದೇಶಗಳ ನಾಯಕರು ಭಾರತಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಆದರೆ ಯಾವಾಗಲೂ ಭಾರತದ ವಿರೋಧಿ ನಿಲುವನ್ನು ಒಳಗೊಳಗೆ ತೋರುವ ಚೀನಾ ಮಾತ್ರ ಕೊಳಕು ಕೆಲಸ ಮಾಡುವ ಪಾಕಿಗಳ...