ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...
2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ...