Friday, October 17, 2025

Mohan Bhagwat

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...

‘ಸ್ವದೇಶಿ – ಸ್ವಾವಲಂಬನೆ ಭಾರತಕ್ಕೆ ಮಾರ್ಗ’ ವಿಜಯದಶಮಿಯಲ್ಲಿ ಭಾಗವತ್ ಕಿವಿಮಾತು!

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿಜಯದಶಮಿ ಭಾಷಣದಲ್ಲಿ ಸ್ವದೇಶಿ ಮತ್ತು ಸ್ವಾವಲಂಬನೆಯು ಭಾರತಕ್ಕೆ ಏಕೈಕ ಮಾರ್ಗ ಎಂದು ಪ್ರತಿಪಾದಿಸಿದರು. ಪರಸ್ಪರ ಅವಲಂಬನೆ ಅಸಹಾಯಕತೆಯಾಗಬಾರದು ಎಂದರು. ನೇಪಾಳದ Gen Z ಪ್ರತಿಭಟನೆಗಳನ್ನು ಉಲ್ಲೇಖಿಸಿ, ಹಿಂಸಾತ್ಮಕ ಪ್ರತಿಭಟನೆಗಳು ಅರಾಜಕತೆಗೆ ಕಾರಣವಾಗುತ್ತವೆ. ಭಿನ್ನಾಭಿಪ್ರಾಯಗಳನ್ನು ಕಾನೂನು ಮಾರ್ಗಗಳ ಮೂಲಕ ವ್ಯಕ್ತಪಡಿಸಬೇಕು ಎಂದು ಎಚ್ಚರಿಸಿದರು. ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲಿನ ಸುಂಕದ...

RSS @100 – ಶತಮಾನೋತ್ಸವಕ್ಕೆ ಭಾರೀ ತಯಾರಿ, ಲಕ್ಷಕ್ಕೂ ಅಧಿಕ ಸಭೆಗಳ ಯೋಜನೆ!!!

27 ಸೆಪ್ಟೆಂಬರ್ 1925 ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ RSS 100 ವರ್ಷದ ಸಂಭ್ರಮದಲ್ಲಿದೆ. ತನ್ನ ಸ್ಥಾಪನೆಯ 100ನೇ ವರ್ಷವನ್ನು ಆಚರಿಸಲು ಶತಮಾನೋತ್ಸವ ಕಾರ್ಯಕ್ರಮಗಳ ಘೋಷಣೆ ಮಾಡಿದೆ. ದೇಶದಾದ್ಯಂತ ಭಾರೀ ಮಟ್ಟದ ಕಾರ್ಯಕ್ರಮಗಳನ್ನ ಆಯೋಜಿಸಲು ಸಜ್ಜಾಗಿದೆ. ಶತಮಾನೋತ್ಸವ ತ್ಯಾಗ, ಭಕ್ತಿ ಹಾಗೂ ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿದೆ ಎಂದು ಸಂಘದ ಹಿರಿಯರು ತಿಳಿಸಿದ್ದಾರೆ. RSS ಪ್ರಚಾರ ಮುಖ್ಯಸ್ಥ...

ಜಾಗತಿಕವಾಗಿ ನಮ್ಮ ರಕ್ಷಣೆಗೆ ಸಮರ್ಥರಾಗಬೇಕು : ದುಷ್ಟ ಶಕ್ತಿಗಳ ವಿರುದ್ಧ ಹಿಂದುಗಳು ಸಂಘಟಿತರಾಗಬೇಕು : ಮೋಹನ್‌ ಭಾಗವತ್ ಹೊಸ ಹಿಂದೂ ಮಂತ್ರ..!‌

ನವದೆಹಲಿ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಭಾರತವನ್ನು ಒಂದು ಬಲಿಷ್ಠ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ರೂಪಿಸುವ ಅಗತ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಚರಿಸಿದ್ದಾರೆ, ಇದು ಎಲ್ಲಾ ಗಡಿಗಳಲ್ಲಿ ದುಷ್ಟ ಶಕ್ತಿಗಳ ದುಷ್ಟತನವನ್ನು ಮಟ್ಟ ಹಾಕುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ. ಯಾರೂ ನಮ್ಮನ್ನ ಅಲುಗಾಡಿಸಲು ಸಾಧ್ಯವಿಲ್ಲ.. ಇನ್ನೂ ಈ ಕುರಿತು ಸಂದರ್ಶನವೊಂದರಲ್ಲಿ...

ಒಂದೇ ದೇವಸ್ಥಾನ, ಒಂದೇ ಬಾವಿ, ಸ್ಮಶಾನ ತತ್ವದಲ್ಲಿರಿ : ಹಿಂದುಗಳಿಗೆ ಮೋಹನ್‌ ಭಾಗವತ್‌ ಕರೆ

ಬೆಂಗಳೂರು : ಸಮಾಜದ ಎಲ್ಲ ವರ್ಗಗಳ ನಡುವೆ ಏಕತೆ ಹಾಗೂ ಸಾಮರಸ್ಯ ಮೂಡಬೇಕಾದರೆ ಎಲ್ಲರೂ ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ತತ್ವ ಪಾಲನೆ ಮಾಡಬೇಕೆಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕರೆ ನೀಡಿದ್ದಾರೆ. ಉತ್ತರ ಪ್ರದೇಶದ ಅಲಿಗಢದಲ್ಲಿ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, ಶಾಂತಿಗಾಗಿ ತನ್ನ ಜಾಗತಿಕ ಜವಾಬ್ದಾರಿಯನ್ನು ಪೂರೈಸಲು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img