Thursday, June 19, 2025

Mohan Bhagwat

ಜಾಗತಿಕವಾಗಿ ನಮ್ಮ ರಕ್ಷಣೆಗೆ ಸಮರ್ಥರಾಗಬೇಕು : ದುಷ್ಟ ಶಕ್ತಿಗಳ ವಿರುದ್ಧ ಹಿಂದುಗಳು ಸಂಘಟಿತರಾಗಬೇಕು : ಮೋಹನ್‌ ಭಾಗವತ್ ಹೊಸ ಹಿಂದೂ ಮಂತ್ರ..!‌

ನವದೆಹಲಿ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಭಾರತವನ್ನು ಒಂದು ಬಲಿಷ್ಠ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ರೂಪಿಸುವ ಅಗತ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಚರಿಸಿದ್ದಾರೆ, ಇದು ಎಲ್ಲಾ ಗಡಿಗಳಲ್ಲಿ ದುಷ್ಟ ಶಕ್ತಿಗಳ ದುಷ್ಟತನವನ್ನು ಮಟ್ಟ ಹಾಕುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ. ಯಾರೂ ನಮ್ಮನ್ನ ಅಲುಗಾಡಿಸಲು ಸಾಧ್ಯವಿಲ್ಲ.. ಇನ್ನೂ ಈ ಕುರಿತು ಸಂದರ್ಶನವೊಂದರಲ್ಲಿ...

ಒಂದೇ ದೇವಸ್ಥಾನ, ಒಂದೇ ಬಾವಿ, ಸ್ಮಶಾನ ತತ್ವದಲ್ಲಿರಿ : ಹಿಂದುಗಳಿಗೆ ಮೋಹನ್‌ ಭಾಗವತ್‌ ಕರೆ

ಬೆಂಗಳೂರು : ಸಮಾಜದ ಎಲ್ಲ ವರ್ಗಗಳ ನಡುವೆ ಏಕತೆ ಹಾಗೂ ಸಾಮರಸ್ಯ ಮೂಡಬೇಕಾದರೆ ಎಲ್ಲರೂ ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ತತ್ವ ಪಾಲನೆ ಮಾಡಬೇಕೆಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕರೆ ನೀಡಿದ್ದಾರೆ. ಉತ್ತರ ಪ್ರದೇಶದ ಅಲಿಗಢದಲ್ಲಿ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, ಶಾಂತಿಗಾಗಿ ತನ್ನ ಜಾಗತಿಕ ಜವಾಬ್ದಾರಿಯನ್ನು ಪೂರೈಸಲು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img