Thursday, June 19, 2025

mohan dasari AAP darshan jain

ದೆಹಲಿಯಲ್ಲಿ ಆಟೋ ಚಾಲಕರು, ಕಾರ್ಮಿಕರಿಗೆ ಬಿಗ್ ಗಿಫ್ಟ್, ಕರ್ನಾಟಕದಲ್ಲಿ ಜಾರಿಗೆ ಎಎಪಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು :  ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...

ಬಿಎಂಟಿಸಿ ಎನ್ನುವ ಬಿಳಿಯಾನೆ; 80 ಲಕ್ಷ ಜನಸಂಖ್ಯೆಗೆ ಇರುವುದು ಕೇವಲ ಆರುವರೆ ಸಾವಿರ ಬಸ್‌!

ಕರ್ನಾಟಕ ಟಿವಿ : ಇಂತಹ ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಸಕಾಲದಲ್ಲಿ ಬಸ್‌ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img