Saturday, March 28, 2026

mohmmadant

ಮೊಹರಂ ಹಬ್ಬವನ್ನು ಯಾಕೆ ಆಚರಿಸಲಾಗತ್ತೆ..?- ಭಾಗ 2

https://youtu.be/1Hut3xwgxDI ಮೊದಲ ಭಾಗದಲ್ಲಿ ನಾವು ಇಮಾಮ್ ಹುಸೇನ್, ಯಜೀದ್ ಬೆದರಿಕೆಗೆ ಜಗ್ಗದೇ, ಮಕ್ಕಾ ಮದೀನಾ ಯಾತ್ರೆ ಮುಂದುವರಿಸಲು ಹೋದರು ಅನ್ನೋವರೆಗೆ ಹೇಳಿದ್ದೆವು. ಇಂದು ಮುಂದುವರಿದ ಭಾಗವಾಗಿ, ಮುಂದೇನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆಗ ಯಜೀದ್, ಹುಸೇನ್‌ರನ್ನು ಕೊಲ್ಲಲು, ಮಕ್ಕಾಗೆ ತನ್ನ ಸೈನಿಕರನ್ನು ಕಳುಹಿಸುತ್ತಾನೆ. ಇದು ಇಮಾಮ್ ಹುಸೇನ್‌ಗೆ ತಿಳಿಯುತ್ತದೆ. ಮತ್ತು ಇಸ್ಲಾಂ ಧರ್ಮದ ಪದ್ಧತಿ ಪ್ರಕಾರ,...

ಮೊಹರಂ ಹಬ್ಬವನ್ನು ಯಾಕೆ ಆಚರಿಸಲಾಗತ್ತೆ..?- ಭಾಗ 1

https://youtu.be/NfOCXCOqra0 ಆಗಸ್ಟ್ ತಿಂಗಳೆಂದರೆ, ಹಿಂದೂಗಳಿಗೆ ಹಬ್ಬಗಳ ಮಾಸ. ಆದರೆ ಈ ತಿಂಗಳು ಮೊಹರಂ ಹಬ್ಬದ ಆಚರಣೆಯನ್ನ ಕೂಡ ಮಾಡಲಾಗತ್ತೆ. ಕೆಲ ಊರುಗಳಲ್ಲಿ ಹಿಂದೂ ಮುಸ್ಲಿಂಮರು ಸೇರಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ. ಹಾಗಾದ್ರೆ ಈ ಮೊಹರಂ ಹಬ್ಬವನ್ನು ಆಚರಿಸೋದ್ಯಾಕೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ಇಮಾಮ್ ಹುಸೇನ್ ಮತ್ತು ಅವರೊಂದಿಗೆ...
- Advertisement -spot_img

Latest News

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...
- Advertisement -spot_img