Monday, March 2, 2026

mohsin nakhvi

BCCI ಗೆ ಕ್ಷಮೆಯಾಚಿಸಿದ ಕಪ್‌ ಕಳ್ಳ ಮೊಹ್ಸಿನ್ ನಖ್ವಿ : UAEಗೆ ಕಪ್‌ ಹಸ್ತಾಂತರ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ. ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img